ಈ ಟೀಂ ಇಂಡಿಯಾ ಆಟಗಾರನಿಗೆ ಮತ್ತೆ ಧೋನಿಯೇ ನಾಯಕನಾಗಬೇಕಂತೆ!

Webdunia
ಸೋಮವಾರ, 4 ಸೆಪ್ಟಂಬರ್ 2017 (08:24 IST)
ಮುಂಬೈ: ಟೀಂ ಇಂಡಿಯಾ ಆಟಗಾರರಿಗೆ ಈಗಲೂ ಧೋನಿಯ ಮೇಲೆ ವಿಶೇಷ ಗೌರವ. ಅವರನ್ನು ಈಗಲೂ ನಾಯಕ ಎಂದೇ ಪರಿಗಣಿಸುತ್ತಾರೆ. ಅದೇ ರೀತಿ ಸದ್ಯಕ್ಕೆ ಟೀಂ ಇಂಡಿಯಾದಿಂದ ಹೊರಗುಳಿದಿರುವ ಸುರೇಶ್ ರೈನಾ ಕೂಡಾ ತಮ್ಮ  ಮನದಾಳದ ಬಯಕೆ ಹೊರ ಹಾಕಿದ್ದಾರೆ.

 
ಟೀಂ ಇಂಡಿಯಾದಲ್ಲಿ ಧೋನಿ ನಾಯಕರಾಗಿದ್ದಾಗ ಸ್ಥಿರವಾಗಿ ಸ್ಥಾನ ಪಡೆಯುತ್ತಿದ್ದ ಸುರೇಶ್ ರೈನಾ ಈಗ ತಂಡದೊಳಕ್ಕೆ ಮತ್ತೆ ವಾಪಸಾಗಲು ಸತತ ಪ್ರಯತ್ನ ನಡೆಸುತ್ತಿದ್ದಾರೆ.

ಟೀಂ ಇಂಡಿಯಾ ಅಲ್ಲದೆ, ಐಪಿಎಲ್ ನಲ್ಲೂ ಧೋನಿ ನಾಯಕತ್ವದಲ್ಲಿ ಆಡಿದ್ದ ರೈನಾಗೆ ಮತ್ತೆ ಅವರೇ ಆಡುವ ಆಸೆಯಂತೆ. ಆದರೆ ರಾಷ್ಟ್ರೀಯ ತಂಡದಲ್ಲಿ ಅದು ಸಾಧ್ಯವಿಲ್ಲ. ಹೀಗಾಗಿ ಮತ್ತೆ ಚೆನ್ನೈ  ಸೂಪರ್ ಕಿಂಗ್ಸ್ ನಲ್ಲಿ ಧೋನಿ ಕೈ ಕೆಳಗೆ ಆಡುವ ಕನಸು ಕಾಣುತ್ತಿದ್ದಾರೆ ರೈನಾ.

ಇದನ್ನೂ ಓದಿ.. ಟೀಂ ಇಂಡಿಯಾಗೆ ಆಯ್ಕೆಯಾಗಲು ಏನು ಮಾಡಬೇಕು ಗೊತ್ತೇ?! ಗವಾಸ್ಕರ್ ಹೇಳ್ತಾರೆ ಕೇಳಿ!
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

IPL Auction 2026: ಕ್ಯಾಮರೂನ್ ಗ್ರೀನ್ ಗೆ 25 ಕೋಟಿ, ಮಹೇಶ್ ಪತಿರಾಣಗೆ 18 ಕೋಟಿ: ಐಪಿಎಲ್ ಭರ್ಜರಿ ಸೇಲ್

ಐಪಿಎಲ್‌ ಮಿನಿ ಹರಾಜಿಗೆ ಕ್ಷಣಗಣನೆ: ಯಾರಿಗೆ ಒಲಿಯಲಿದೆ ಜಾಕ್‌ಪಾಟ್‌, ನೇರಪ್ರಸಾರದ ಮಾಹಿತಿ ಇಲ್ಲಿದೆ

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಮುಂದಿನ ಸುದ್ದಿ
Show comments