ಮನೀಶ್ ಪಾಂಡೆ ಕೈಬಿಟ್ಟ ವಿರಾಟ್ ಕೊಹ್ಲಿಗೆ ಟ್ವಿಟರಿಗರಿಂದ ತೀವ್ರ ತರಾಟೆ

Webdunia
ಬುಧವಾರ, 5 ಫೆಬ್ರವರಿ 2020 (09:55 IST)
ಹ್ಯಾಮಿಲ್ಟನ್: ನ್ಯೂಜಿಲೆಂಡ್ ವಿರುದ್ಧ ಟಿ20 ಕ್ರಿಕೆಟ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಮೊದಲ ಏಕದಿನ ಪಂದ್ಯಕ್ಕೆ ಮನೀಶ್ ಪಾಂಡೆಯನ್ನು ಆಡುವ ಬಳಗದಲ್ಲಿ ಸೇರಿಸಿಕೊಳ್ಳದ್ದಕ್ಕೆ ಟ್ವಿಟರಿಗರು ತೀವ್ರವಾಗಿ ಟೀಕೆ ಮಾಡಿದ್ದಾರೆ.


ಇದೇನು ಅಸಂಬದ್ಧ. ಸತತವಾಗಿ ಉತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಕೇಧಾರ್ ಅಂಕಲ್ ಗೆ ಬೇಕಾಗಿ ಮನೀಶ್ ಪಾಂಡೆಯನ್ನು ಕೈ ಬಿಟ್ಟಿದ್ದೀರಾ? ಎಂದು ಹಲವರು ಕೊಹ್ಲಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಮತ್ತೆ ಕೆಲವರು ಬೌಲಿಂಗ್ ಕೂಡಾ ಮಾಡಬಲ್ಲರು ಎಂಬ ಕಾರಣಕ್ಕೆ ಮನೀಶ್ ಪಾಂಡೆಯನ್ನು ಕಡೆಗಣಿಸಿ ಕೇಧಾರ್ ಜಾಧವ್ ರನ್ನು ಆಡಿಸುತ್ತಿರಬೇಕು ಎಂದು ಮತ್ತೆ ಕೆಲವರು ಕೊಹ್ಲಿ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WPL 2026: ಟಾಸ್ ಗೆದ್ದ ಡೆಲ್ಲಿ ಕ್ಯಾಪಿಟಲ್ಸ್, ಗುಜರಾತ್ ಜೈಂಟ್ಸ್ ವಿರುದ್ಧ ಫೀಲ್ಡಿಂಗ್ ಆಯ್ಕೆ

ಸಂಜು ಸ್ಯಾಮ್ಸನ್ ಈ ಕಾರಣಕ್ಕಾದರೂ ಮತ್ತೆ ಫಾರ್ಮ್ ಗೆ ಬರಬೇಕು

WPL 2026: ಸತತ ಸೋಲಿನ ಬಳಿಕ ಆರ್ ಸಿಬಿ ನೇರವಾಗಿ ಫೈನಲ್ ಗೇರಲು ಏನು ಮಾಡಬೇಕು

WPL 2026: ರಿಚಾ ಘೋಷ್ ಹೋರಾಟ, ಆರ್ ಸಿಬಿಗೆ ಸೋಲು: ಇದು ಶುಭಸೂಚನೆ ಎಂದ್ರು ಫ್ಯಾನ್ಸ್, ಕಾರಣ ಇಲ್ಲಿದೆ

RCB vs MI: ಆರ್‌ಸಿಬಿ ವಿರುದ್ಧ ಮುಂಬೈ ವನಿತೆಯರಿಗೆ ಜಯ, ಅಂಕಪಟ್ಟಿಯಲ್ಲಿ ಎಷ್ಟನೇ ಸ್ಥಾನ ಗೊತ್ತಾ

ಮುಂದಿನ ಸುದ್ದಿ
Show comments