Webdunia - Bharat's app for daily news and videos

Install App

ಮನೀಶ್ ಪಾಂಡೆ ಕೈಬಿಟ್ಟ ವಿರಾಟ್ ಕೊಹ್ಲಿಗೆ ಟ್ವಿಟರಿಗರಿಂದ ತೀವ್ರ ತರಾಟೆ

Webdunia
ಬುಧವಾರ, 5 ಫೆಬ್ರವರಿ 2020 (09:55 IST)
ಹ್ಯಾಮಿಲ್ಟನ್: ನ್ಯೂಜಿಲೆಂಡ್ ವಿರುದ್ಧ ಟಿ20 ಕ್ರಿಕೆಟ್ ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಮೊದಲ ಏಕದಿನ ಪಂದ್ಯಕ್ಕೆ ಮನೀಶ್ ಪಾಂಡೆಯನ್ನು ಆಡುವ ಬಳಗದಲ್ಲಿ ಸೇರಿಸಿಕೊಳ್ಳದ್ದಕ್ಕೆ ಟ್ವಿಟರಿಗರು ತೀವ್ರವಾಗಿ ಟೀಕೆ ಮಾಡಿದ್ದಾರೆ.


ಇದೇನು ಅಸಂಬದ್ಧ. ಸತತವಾಗಿ ಉತ್ತಮ ಪ್ರದರ್ಶನ ನೀಡಿದ ಹೊರತಾಗಿಯೂ ಕೇಧಾರ್ ಅಂಕಲ್ ಗೆ ಬೇಕಾಗಿ ಮನೀಶ್ ಪಾಂಡೆಯನ್ನು ಕೈ ಬಿಟ್ಟಿದ್ದೀರಾ? ಎಂದು ಹಲವರು ಕೊಹ್ಲಿಯನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಮತ್ತೆ ಕೆಲವರು ಬೌಲಿಂಗ್ ಕೂಡಾ ಮಾಡಬಲ್ಲರು ಎಂಬ ಕಾರಣಕ್ಕೆ ಮನೀಶ್ ಪಾಂಡೆಯನ್ನು ಕಡೆಗಣಿಸಿ ಕೇಧಾರ್ ಜಾಧವ್ ರನ್ನು ಆಡಿಸುತ್ತಿರಬೇಕು ಎಂದು ಮತ್ತೆ ಕೆಲವರು ಕೊಹ್ಲಿ ನಿರ್ಧಾರವನ್ನು ಸಮರ್ಥಿಸಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ವಾಷಿಂಗ್ಟನ್ ಸುಂದರ್ ಎಷ್ಟು ಚೆಂದ ಕನ್ನಡ ಮಾತಾಡ್ತಾರೆ ನೋಡಿ

ಬಾಯ್ಕಾಟ್ ಎನ್ನುತ್ತಿದ್ದರೂ ಭಾರತ ಪಾಕಿಸ್ತಾನ ಮ್ಯಾಚ್ ಟಿಕೆಟ್ ಗೆ ಭರ್ಜರಿ ಬೆಲೆ

Asia Cup Cricket: ಯುಎಇ ನೀಡಿದ ಗುರಿಯನ್ನು ನಾಲ್ಕೇ ಓವರ್ ಗಳಲ್ಲಿ ಚಚ್ಚಿದ ಬಿಸಾಕಿದ ಟೀಂ ಇಂಡಿಯಾ

ಕ್ರಿಕೆಟಿಗ ಪೃಥ್ವಿ ಶಾಗೆ ಕೋರ್ಟ್‌ನಿಂದ ಬಿತ್ತು ₹100ದಂಡ, ಪ್ರಕರಣ ಹಿನ್ನೆಲೆ ಏನ್‌ ಗೊತ್ತಾ

Asia cup cricket: ದುಬೈನಲ್ಲಿ ಟಾಸ್ ಗೆದ್ದರೆ ಭಾರತ ಮೊದಲು ಏನು ಮಾಡಬೇಕು

ಮುಂದಿನ ಸುದ್ದಿ
Show comments