ಸುರೇಶ್ ರೈನಾ ಮೇಲೆ ಕನಿಷ್ಠ ಕೃತಜ್ಞತೆಯೂ ಇಲ್ಲವಾಯಿತೇಕೆ? ಟ್ವಿಟರಿಗರ ಆಕ್ರೋಶ

Webdunia
ಮಂಗಳವಾರ, 1 ಸೆಪ್ಟಂಬರ್ 2020 (10:08 IST)
ಚೆನ್ನೈ: ಐಪಿಎಲ್ ಕೂಟದಿಂದ ವೈಯಕ್ತಿಕ ಕಾರಣ ನೀಡಿ ಹೊರಬಂದಿರುವ ಸುರೇಶ್ ರೈನಾ ಬಗ್ಗೆ ಚೆನ್ನೈ ಸೂಪರ್ ಕಿಂಗ್ಸ್ ಮಾಲಿಕ ಎನ್ ಶ್ರೀನಿವಾಸನ್ ನೀಡಿದ ಹೇಳಿಕೆ ಟ್ವಿಟರಿಗರ ಆಕ್ರೋಶಕ್ಕೆ ಕಾರಣವಾಗಿದೆ.


ಸುರೇಶ್ ರೈನಾ ಹೋಟೆಲ್ ಕೊಠಡಿ ಬಗ್ಗೆ ಅಸಮಾಧಾನ ಹೊಂದಿದ್ದರು. ಧೋನಿ ಜತೆ ವಿರಸವೇರ್ಪಟ್ಟಿತ್ತು. ಇದಕ್ಕಾಗಿ ಕೂಟದಿಂದ ಹೊರನಡೆದಿದ್ದಾರೆ ಎಂಬಿತ್ಯಾದಿ ಮಾತುಗಳು ಕೇಳಿಬಂದಿತ್ತು. ಅದರ ಬೆನ್ನಲ್ಲೇ ಶ್ರೀನಿವಾಸನ್ ಕೂಡಾ ರೈನಾ ಮೇಲೆ ಕೆಂಡ ಕಾರಿದ್ದು, ನಾವು ಯಾರನ್ನೂ ಹಿಡಿದಿಟ್ಟುಕೊಳ್ಳಲಾಗದು. ಅವರೊಬ್ಬ ಬಂದು ಹೋದ ಅತಿಥಿ ಎಂಬರ್ಥದಲ್ಲಿ ಮಾತನಾಡಿರುವುದು ಅಭಿಮಾನಿಗಳನ್ನು ಕೆರಳಿಸಿದೆ.

12 ವರ್ಷಗಳಿಂದ ನಿಮ್ಮ ತಂಡದ ಪರವಾಗಿ ಆಡುತ್ತಿರುವ ಆಟಗಾರನಿಗೆ ಇಂಥಾ ಮರ್ಯಾದೆಯೇ ನೀಡುವುದು? ರೈನಾ ಮೇಲೆ ಕನಿಷ್ಠ ಕೃತಜ್ಞತೆಯೂ ಇಲ್ಲವಾಯಿತೇ? ಕೇವಲ ಹೋಟೆಲ್ ರೂಂಗಾಗಿ ಅವರು ಧೋನಿ ಜತೆ ಕಿತ್ತಾಡುವರೇ? ರೈನಾ-ಧೋನಿ ಗೆಳೆತನ ಅಷ್ಟು ದರ್ಬಲವೇ ಎಂದು ಟ್ವಿಟರಿಗರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟಿಕೆಟ್ ಎಲ್ಲಿ ಹೋಯ್ತು.. ಮಹಿಳಾ ವಿಶ್ವಕಪ್ ಫೈನಲ್ ಗೆ ಮುನ್ನ ಅಭಿಮಾನಿಗಳಿಂದ ಭಾರೀ ಆಕ್ರೋಶ

ದಬಂಗ್‌ ಡೆಲ್ಲಿ ತಂಡಕ್ಕೆ ಪ್ರೊ ಕಬಡ್ಡಿ ಲೀಗ್‌ ಕಿರೀಟ: ಫೈನಲ್‌ನಲ್ಲಿ ಮುಗ್ಗರಿಸಿದ ಪಟ್ನಾ ಪೈರೇಟ್ಸ್‌

ಕರ್ನಾಟಕ ದತ್ತುಪುತ್ರ ನಾನು.. ಕನ್ನಡ ರಾಜ್ಯೋತ್ಸವಕ್ಕೆ ದಿನೇಶ್ ಕಾರ್ತಿಕ್ ಹೇಳಿದ್ದೇನು Video

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೇಯಸ್ ಅಯ್ಯರ್: ಲೇಟೆಸ್ಟ್ ಹೆಲ್ತ್ ಅಪ್ ಡೇಟ್ ಇಲ್ಲಿದೆ

ಆಸ್ಟ್ರೇಲಿಯಾಕ್ಕೆ ಶನಿ ದೆಸೆ ಶುರುವಾಗಿದ್ದು ಇಲ್ಲಿಂದಲೇ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments