Webdunia - Bharat's app for daily news and videos

Install App

ವಿಶ್ವಕಪ್ ಗೆದ್ದ ಟ್ರೋಫಿ ಪಡೆದು ಕೋಚ್ ದ್ರಾವಿಡ್ ಬಳಿಗೆ ಓಡೋಡಿ ಬಂದ ಕ್ರಿಕೆಟಿಗರು

Webdunia
ಶನಿವಾರ, 3 ಫೆಬ್ರವರಿ 2018 (14:17 IST)
ಬೇ ಓವಲ್: ಅಂಡರ್ 19 ವಿಶ್ವಕಪ್ ಗೆದ್ದ ಸಾಧನೆ ಭಾರತೀಯ ಕ್ರಿಕೆಟಿಗರು ಈ ಗೆಲುವಿನ ಕ್ರೆಡಿಟ್ ನ್ನು ಸಂಪೂರ್ಣವಾಗಿ ರಾಹುಲ್ ದ್ರಾವಿಡ್ ಗೆ ಅರ್ಪಿಸಿದ್ದಾರೆ. ಕಳೆದೆರಡು ವರ್ಷಗಳಿಂದ ದ್ರಾವಿಡ್ ಈ ತಂಡವನ್ನು ಕಟ್ಟಿ ಬೆಳೆಸಿದ್ದರು.
 

ಇದೀಗ ಭಾರತೀಯ ನಾಯಕ ಪೃಥ್ವಿ ಶಾ ಕೈಗೆ ಟ್ರೋಫಿ ನೀಡುತ್ತಿದ್ದಂತೆ ಕುಣಿದು ಕುಪ್ಪಳಿಸಿದ ಕ್ರಿಕೆಟಿಗರು ನೇರವಾಗಿ ಶಾಂತಮೂರ್ತಿಯಂತೆ ನಿಂತಿದ್ದ ದ್ರಾವಿಡ್ ಬಳಿಗೆ ಓಡಿ ಬಂದು ಟ್ರೋಫಿ ಒಪ್ಪಿಸಿದ ದೃಶ್ಯ ರೋಮಾಂಚನಗೊಳಿಸುವಂತಿತ್ತು.

ಕ್ರಿಕೆಟಿಗರ ಸಾಧನೆಯನ್ನು ಮೆಚ್ಚಿದ ಬಿಸಿಸಿಐ ವಿಜೇತ ತಂಡದ ಕ್ರಿಕೆಟಿಗರಿಗೆ 30 ಲಕ್ಷ ರೂ. ಮತ್ತು ಕೋಚ್ ರಾಹುಲ್  ದ್ರಾವಿಡ್ ಗೆ 50 ಲಕ್ಷ ರೂ. ಬಹುಮಾನ ಘೋಷಿಸಿದೆ. ರಾಹುಲ್ ಮತ್ತು ಬಳಗಕ್ಕೆ ರಾಷ್ಟ್ರಪತಿಯಿಂದ ಹಿಡಿದು ಕ್ರಿಕೆಟ್ ಲೋಕವೇ ಅಭಿನಂದಿಸುತ್ತಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹೊಟ್ಟೆಯಿಂದಾಗಿ ಮತ್ತೆ ಟ್ರೋಲ್ ಆದ ರೋಹಿತ್ ಶರ್ಮಾ

ಲಂಡನ್ ನಲ್ಲಿದ್ದು ಹೀಗಾದ್ರಾ ವಿರಾಟ್ ಕೊಹ್ಲಿ, ಫೋಟೋ ನೋಡಿ ಶಾಕ್

ಇದನ್ನು ನಂಬಲು ಅಸಾಧ್ಯ, ಸಿರಾಜ್ ಪ್ರದರ್ಶನಕ್ಕೆ ಬೇಷ್ ಎಂದ ಕ್ರಿಕೆಟ್ ದೇವರು ಸಚಿನ್

ENG vs IND Test: ಭಾರತದ ಬೌಲರ್‌ಗಳ ವಿರುದ್ಧ ಗಂಭೀರ ಆರೋಪ ಎಸಗಿದ ಪಾಕ್‌ ವೇಗಿ

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ಮುಂದಿನ ಸುದ್ದಿ
Show comments