ಶೂ ಇಲ್ಲವೆಂದು ಕೋಚ್ ಬಳಿಕ ಬೈಸಿಕೊಂಡಿದ್ದ ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್

Webdunia
ಸೋಮವಾರ, 8 ಜೂನ್ 2020 (08:51 IST)
ಮುಂಬೈ: ಟೀಂ ಇಂಡಿಯಾ ವೇಗಿ ಉಮೇಶ್ ಯಾದವ್ ಸಂದರ್ಶನವೊಂದರಲ್ಲಿ ತಮ್ಮ ಕಷ್ಟದ ದಿನಗಳನ್ನು ನೆನೆಸಿಕೊಂಡಿದ್ದಾರೆ.
 


ತಾವು ಕ್ರಿಕೆಟ್ ಕಲಿಯಲು ಆರಂಭಿಸಿದ ದಿನದಲ್ಲಿ ತೀರಾ ಬಡತನವಿತ್ತು. ಕ್ರಿಕೆಟ್ ಶೂ ಹಾಕಿಕೊಳ್ಳದೇ ಸಮ್ಮರ್ ಕ್ಯಾಂಪ್ ಗೆ ಬಂದಿದ್ದಕ್ಕೆ ಕೋಚ್ ಅವಮಾನ ಮಾಡಿದ್ದರು ಎಂದು ಉಮೇಶ್ ನೆನೆಸಿಕೊಂಡಿದ್ದಾರೆ.

‘ನಾಗ್ಪುರ ಜಿಲ್ಲಾ ತಂಡದ ಪರ ಅತ್ಯುತ್ತಮವಾಗಿ ಆಡಿದ್ದಕ್ಕೆ ನನ್ನನ್ನು ಸಮ್ಮರ್ ಕ್ಯಾಂಪ್ ಗೆ ಕಳುಹಿಸಿದ್ದರು. ಆದರೆ ಅಲ್ಲಿ ಹೋದಾಗ ನನ್ನ ಬಳಿ ಶೂ ಕೂಡಾ ಇರಲಿಲ್ಲ. ಕೋಚ್ ನನ್ನ ನೋಡಿ ಈತನಿಗೆ ಕ್ರಿಕೆಟ್ ಶೂ ಎಂದರೆ ಏನೆಂದೇ ಗೊತ್ತಿಲ್ಲ. ಇಂತಹವರನ್ನೆಲ್ಲಾ ಇಲ್ಲಿಗೆ ಯಾಕೆ ಕರೆಸುತ್ತೀರಿ ಎಂದು ಅವಮಾನ ಮಾಡಿದ್ದರು’ ಎಂದು ಉಮೇಶ್ ಹೇಳಿದ್ದಾರೆ. ಆದರೆ ಆ ಬಳಿಕ ದುಲೀಪ್ ಟ್ರೋಫಿ ಪಂದ್ಯದಲ್ಲಿ ದ್ರಾವಿಡ್, ಲಕ್ಷ್ಮಣ್ ವಿರುದ್ಧ ಆಡಿ ಅವರ ವಿಕೆಟ್ ಕಬಳಿಸಿದ ಮೇಲೆ ನನ್ನ ಆತ್ಮವಿಶ್ವಾಸ ಹೆಚ್ಚಾಯಿತು ಎಂದು ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟಿಕೆಟ್ ಎಲ್ಲಿ ಹೋಯ್ತು.. ಮಹಿಳಾ ವಿಶ್ವಕಪ್ ಫೈನಲ್ ಗೆ ಮುನ್ನ ಅಭಿಮಾನಿಗಳಿಂದ ಭಾರೀ ಆಕ್ರೋಶ

ದಬಂಗ್‌ ಡೆಲ್ಲಿ ತಂಡಕ್ಕೆ ಪ್ರೊ ಕಬಡ್ಡಿ ಲೀಗ್‌ ಕಿರೀಟ: ಫೈನಲ್‌ನಲ್ಲಿ ಮುಗ್ಗರಿಸಿದ ಪಟ್ನಾ ಪೈರೇಟ್ಸ್‌

ಕರ್ನಾಟಕ ದತ್ತುಪುತ್ರ ನಾನು.. ಕನ್ನಡ ರಾಜ್ಯೋತ್ಸವಕ್ಕೆ ದಿನೇಶ್ ಕಾರ್ತಿಕ್ ಹೇಳಿದ್ದೇನು Video

ಆಸ್ಪತ್ರೆಯಿಂದ ಡಿಸ್ಚಾರ್ಜ್ ಆದ ಶ್ರೇಯಸ್ ಅಯ್ಯರ್: ಲೇಟೆಸ್ಟ್ ಹೆಲ್ತ್ ಅಪ್ ಡೇಟ್ ಇಲ್ಲಿದೆ

ಆಸ್ಟ್ರೇಲಿಯಾಕ್ಕೆ ಶನಿ ದೆಸೆ ಶುರುವಾಗಿದ್ದು ಇಲ್ಲಿಂದಲೇ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments