Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಬೌಲರ್ ಗಳಿಗೆ ಸ್ಪೂರ್ತಿಯಾದ ಕತೆ ಹೇಳಿದ ಉಮೇಶ್ ಯಾದವ್

Webdunia
ಶನಿವಾರ, 18 ಫೆಬ್ರವರಿ 2017 (07:27 IST)
ನವದೆಹಲಿ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ತಂಡದ ಬೌಲರ್ ಗಳಿಗೆ ಹೇಗೆ ಉತ್ಸಾಹ ತುಂಬುತ್ತಾರೆ ಎಂದು ವೇಗಿ ಉಮೇಶ್ ಯಾದವ್ ಬಿಚ್ಚಿಟ್ಟಿದ್ದಾರೆ.

 
“ವಿರಾಟ್ ನಮ್ಮ ಕಡೆಗೆ ಬಾಲ್ ಎಸೆದು ನಿನಗೆ ಬೇಕಾದ ಹಾಗೆ ಫೀಲ್ಡ್ ಸೆಟ್ ಮಾಡು ಎಂದು ಸ್ವಾತಂತ್ರ್ಯ ಕೊಡುತ್ತಾರೆ. ನಂತರ ನಮ್ಮ ಯೋಜನೆ ಏನು, ಯಾವುದಾದರೂ ವಿಶೇಷ ಸ್ಥಳದಲ್ಲಿ ಫೀಲ್ಡರ್ ಗಳನ್ನು ನಿಲ್ಲಿಸಬೇಕಾಗುತ್ತದೇ ಎಂದು ಕೇಳುತ್ತಾರೆ. ನಮ್ಮ ಯೋಜನೆ ವಿಫಲವಾದರೆ ಮಾತ್ರ ಇನ್ನೊಂದು ಯೋಜನೆ ಪ್ರಯತ್ನ ಮಾಡೋಣ ಎನ್ನುತ್ತಾರೆ” ಎಂದು ಕೊಹ್ಲಿಯ ಗುಣಗಾನ ಮಾಡಿದ್ದಾರೆ.

ಹೀಗಾಗಿ ಯಾವುದೇ ಬ್ಯಾಟ್ಸ್ ಮನ್ ಗಳನ್ನು ಔಟ್ ಮಾಡಲು ತನ್ನದೇ ಯೋಜನೆ ರೂಪಿಸುವುದಾಗಿ ಯಾದವ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಿಎಸ್‌ಕೆಯನ್ನು ಹಿಂದಿಕ್ಕಿದ ಅತ್ಯಂತ ಮೌಲ್ಯಯುತ ತಂಡವಾಗಿ ಹೊರಹೊಮ್ಮಿದ ಆರ್‌ಸಿಬಿ

ಚಿನ್ನಸ್ವಾಮಿ ಕಾಲ್ತುಳಿತಕ್ಕೆ ನಿಜ ಕಾರಣ ಬಯಲು: ಎಲ್ಲದಕ್ಕೂ ಮೂಲ ಕಾರಣ ಕೊಹ್ಲಿನಾ

ಆರ್​ಸಿಬಿಯ ಎಡಗೈ ವೇಗಿಗೆ ಸಂಕಷ್ಟ: ಲೈಂಗಿಕ ದೌರ್ಜನ್ಯ ಆರೋಪದಡಿ ಯಶ್‌ ದಯಾಳ್‌ಗೆ ಬಂಧನ ಭೀತಿ

IND vs ENG: ಬೇಜ್ ಬಾಲ್ ಕೈ ಬಿಟ್ಟು ಹಳೇ ಸ್ಟೈಲ್ ಗೆ ಮರಳಲಿದೆ ಇಂಗ್ಲೆಂಡ್

IND vs ENG: ಲಾರ್ಡ್ಸ್ ಮೈದಾನದಲ್ಲಿ ಟೀಂ ಇಂಡಿಯಾಗಿಲ್ಲ ಅದೃಷ್ಟ

ಮುಂದಿನ ಸುದ್ದಿ
Show comments