ಸಿರಾಜ್ ಅಬ್ಬರಕ್ಕೆ ಮೂಲೆಗುಂಪಾದ ಉಮೇಶ್ ಯಾದವ್

Webdunia
ಗುರುವಾರ, 26 ಆಗಸ್ಟ್ 2021 (12:15 IST)
ಲೀಡ್ಸ್: ಇತ್ತೀಚೆಗೆ ಟೀಂ ಇಂಡಿಯಾದ ಎರಡು ಟೆಸ್ಟ್ ಸರಣಿಗಳಲ್ಲಿ ವೇಗಿ ಉಮೇಶ್ ಯಾದವ್ ಗೆ ಸ್ಥಾನ ಸಿಕ್ಕಿಲ್ಲ. ಹೊಸಬರ ಅಬ್ಬರದಲ್ಲಿ ಉಮೇಶ್ ಮೂಲೆಗುಂಪಾಗುತ್ತಿದ್ದಾರೆಯೇ?


ಆಸ್ಟ್ರೇಲಿಯಾದಲ್ಲಿ ನಡೆದಿದ್ದ ಟೆಸ್ಟ್ ಸರಣಿಯಲ್ಲಿ ಆಡಿದ ಬಳಿಕ ಉಮೇಶ್ ಯಾದವ್ ಗೆ ಅವಕಾಶ ಸಿಕ್ಕಿಲ್ಲ. ಆ ಸರಣಿಯಲ್ಲಿ ಉಮೇಶ್ ಗಾಯಗೊಂಡು ಟೂರ್ನಿಯಿಂದ ಹೊರಬಿದ್ದ ಬಳಿಕ ತಂಡಕ್ಕೆ ಸೇರ್ಪಡೆಯಾದವರು ಮೊಹಮ್ಮದ್ ಸಿರಾಜ್, ಶ್ರಾದ್ಧೂಲ್ ಠಾಕೂರ್.

ಈ ಇಬ್ಬರೂ ವೇಗಿಗಳು ಈಗ ಟೀಂ ಇಂಡಿಯಾದಲ್ಲಿ ಹಿರಿಯರನ್ನೂ ಮೀರಿಸುವ ಪ್ರದರ್ಶನ ನೀಡುತ್ತಿದ್ದಾರೆ. ಹೀಗಾಗಿ ಹಿರಿಯ ವೇಗಿ ಇಶಾಂತ್ ಶರ್ಮಾ ಕೂಡಾ ತಮ್ಮ ಸ್ಥಾನಕ್ಕಾಗಿ ಪೈಪೋಟಿ ನಡೆಸುವ ಸ್ಥಿತಿ ಬಂದಿದೆ. ಹೀಗಾಗಿ ಉಮೇಶ್ ಯಾದವ್ ಮೂಲೆಗುಂಪಾಗುತ್ತಿದ್ದಾರೆ ಎಂದೇ ಹೇಳಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments