ವಿಶ್ವಕಪ್ ನಿಂದ ಹೊರಬಿದ್ದ ವಿಜಯ್ ಶಂಕರ್, ಕನ್ನಡಿಗ ಮಯಾಂಕ್ ಅಗರ್ವಾಲ್ ಗೆ ಬಯಸದೇ ಬಂದ ಭಾಗ್ಯ!

Webdunia
ಸೋಮವಾರ, 1 ಜುಲೈ 2019 (15:43 IST)
ಲಂಡನ್: ವಿಶ್ವಕಪ್ 2019 ರಲ್ಲಿ ಟೀಂ ಇಂಡಿಯಾದಿಂದ ಮತ್ತೊಬ್ಬ ಆಟಗಾರ ವಿಜಯ್ ಶಂಕರ್ ಗಾಯದ ಕಾರಣದಿಂದ ಹೊರನಡೆದಿದ್ದಾರೆ.


ಆಲ್ ರೌಂಡರ್ ವಿಜಯ್ ಶಂಕರ್ ಅಭ್ಯಾಸದ ವೇಳೆ ಹೆಬ್ಬರಳಿಗೆ ಗಾಯ ಮಾಡಿಕೊಂಡಿದ್ದರು. ಈ ಗಾಯದಿಂದ ಚೇತರಿಸಿಕೊಳ್ಳದ ಕಾರಣ ವಿಜಯ್ ಶಂಕರ್ ಟೂರ್ನಿಯಿಂದಲೇ ಹೊರಬಿದ್ದಿದ್ದಾರೆ.

ಇದೀಗ ವಿಜಯ್ ಶಂಕರ್ ಸ್ಥಾನಕ್ಕೆ ಕನ್ನಡಿಗ ಮಯಾಂಕ್ ಅಗರ್ವಾಲ್ ರನ್ನು ತಂಡಕ್ಕೆ ಕರೆಸಿಕೊಳ್ಳಲಾಗಿದೆ. ಭಾರತದ ಪರ ಇಂಗ್ಲೆಂಡ್ ನಲ್ಲಿ ಟೆಸ್ಟ್ ಕ್ರಿಕೆಟ್ ಆಡಿದ್ದ ಮಯಾಂಕ್ ಅತ್ಯುತ್ತಮ ಫಾರ್ಮ್ ಪ್ರದರ್ಶಿಸಿದ್ದರು. ದೇಶೀಯ ಟೂರ್ನಿಯಲ್ಲಿ ಸಾಕಷ್ಟು ರನ್ ಗಳಿಸಿರುವ ಮಯಾಂಕ್ ಗೆ ಅನಿರೀಕ್ಷಿತವಾಗಿ ವಿಶ್ವಕಪ್ ನಂತಹ ಮಹತ್ವದ ಕೂಟದಲ್ಲಿ ದೇಶ ಪ್ರತಿನಿಧಿಸುವ ಅವಕಾಶ ಸಿಕ್ಕಿರುವುದು ನಿಜಕ್ಕೂ ಅದೃಷ್ಟವೇ ಸರಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ಮುಂದಿನ ಸುದ್ದಿ
Show comments