ತಂಡದಿಂದ ಕೈಬಿಡುವ ಹಂತದಲ್ಲಿ ಮಯಾಂಕ್ ಅಗರ್ವಾಲ್ ಕಾಪಾಡಿದ್ದ ವಿನಯ್ ಕುಮಾರ್

Webdunia
ಶನಿವಾರ, 5 ಅಕ್ಟೋಬರ್ 2019 (09:18 IST)
ಬೆಂಗಳೂರು: ಟೀಂ ಇಂಡಿಯಾ ಆರಂಭಿಕರಾಗಿ ದ್ವಿಶತಕ ಬಾರಿಸಿ ಯಶಸ್ಸು ಗಳಿಸಿರುವ ಕನ್ನಡಿಗ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಒಂದು ಹಂತದಲ್ಲಿ ಫಾರ್ಮ್ ಸಮಸ್ಯೆಯಿಂದ ಕರ್ನಾಟಕ ತಂಡದಿಂದಲೇ ಹೊರ ಬೀಳುವ ಪರಿಸ್ಥಿತಿಯಲ್ಲಿದ್ದರಂತೆ.


2017 ರಲ್ಲಿ ಮಯಾಂಕ್ ಫಾರ್ಮ್ ಕುಸಿದಿತ್ತು. ಆ ಸಂದರ್ಭದಲ್ಲಿ ಅವರು ತಂಡದಿಂದ ಹೊರನಡೆಯುವ ಭೀತಿಯಲ್ಲಿದ್ದರು. ಆದರೆ ಆಗ ಮಯಾಂಕ್ ಗೆ ಸ್ಪೂರ್ತಿ ತುಂಬಿ ಉತ್ತಮವಾಗಿ ಆಡುವಂತೆ ಮಾಡಿದ್ದು ಅಂದು ಕರ್ನಾಟಕ ತಂಡದ ನಾಯಕರಾಗಿದ್ದ ವಿನಯ್ ಕುಮಾರ್.

ವಿನಯ್ ಕುಮಾರ್ ನೀಡಿದ ಧೈರ್ಯದಿಂದಾಗಿ ಮಯಾಂಕ್ ಆ ಋತುವಿನಲ್ಲಿ ತ್ರಿಶತಕ ಬಾರಿಸಿದರು. ಅದಾದ ಮೇಲೆ ಅವರು ಎಂದೂ ಹಿಂತಿರುಗಿ ನೋಡಲಿಲ್ಲ ಎಂದು ಕರ್ನಾಟಕದ ಪರ ಆಡುತ್ತಿದ್ದ ರಾಬಿನ್ ಉತ್ತಮ ಬಹಿರಂಗಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶತಕ ಜಸ್ಟ್‌ ಮಿಸ್ ಆದಾಗ ಸಪ್ಪೆ ಮುಖ ಮಾಡಿ ನಿಂತ ವೈಭವ್‌ ಸೂರ್ಯವಂಶಿ, ಸನ್‌ರೈಸರ್ಸ್ ಹೈದರಾಬಾದ್‌ ಆಟಗಾರರು ಏನ್ ಮಾಡಿದ್ರು ನೋಡಿ, Video

IPL 2026: ರಾಜಸ್ಥಾನ ರಾಯಲ್ಸ್‌ಗೆ ಗೆಲುವಿನ ವೈಭವ: ಸೋತು ಅಭಿಯಾನ ಮುಗಿಸಿದ ಸನ್‌ರೈಸರ್ಸ್‌ ಹೈದರಾಬಾದ್‌

IPL 2026: ಸೂರ್ಯವಂಶಿಗೆ ದಾಖಲೆಯ ಶತಕ ಜಸ್ಟ್‌ಮಿಸ್‌: ಸನ್‌ರೈಸರ್ಸ್‌ ತಂಡಕ್ಕೆ ಕಠಿಣ ಗುರಿ ನೀಡಿದ ರಾಯಲ್ಸ್‌

IPL 2026: ದೈತ್ಯ ಬ್ಯಾಟರ್‌ ಕ್ರೀಸ್‌ ಗೇಲ್ ಸಿಕ್ಸರ್‌ ದಾಖಲೆಯನ್ನು ಉಡೀಸ್‌ ಮಾಡಿದ ವೈಭವ್‌ ಸೂರ್ಯವಂಶಿ

IPL 2026: ಎಲಿಮಿನೇಟರ್‌ ಪಂದ್ಯದಲ್ಲಿ ಟಾಸ್‌ ಗೆದ್ದು ಸನ್‌ರೈಸರ್ಸ್‌: ರಾಯಲ್ಸ್‌ಗೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments