Webdunia - Bharat's app for daily news and videos

Install App

ತಂಡದಿಂದ ಕೈಬಿಡುವ ಹಂತದಲ್ಲಿ ಮಯಾಂಕ್ ಅಗರ್ವಾಲ್ ಕಾಪಾಡಿದ್ದ ವಿನಯ್ ಕುಮಾರ್

Webdunia
ಶನಿವಾರ, 5 ಅಕ್ಟೋಬರ್ 2019 (09:18 IST)
ಬೆಂಗಳೂರು: ಟೀಂ ಇಂಡಿಯಾ ಆರಂಭಿಕರಾಗಿ ದ್ವಿಶತಕ ಬಾರಿಸಿ ಯಶಸ್ಸು ಗಳಿಸಿರುವ ಕನ್ನಡಿಗ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಒಂದು ಹಂತದಲ್ಲಿ ಫಾರ್ಮ್ ಸಮಸ್ಯೆಯಿಂದ ಕರ್ನಾಟಕ ತಂಡದಿಂದಲೇ ಹೊರ ಬೀಳುವ ಪರಿಸ್ಥಿತಿಯಲ್ಲಿದ್ದರಂತೆ.


2017 ರಲ್ಲಿ ಮಯಾಂಕ್ ಫಾರ್ಮ್ ಕುಸಿದಿತ್ತು. ಆ ಸಂದರ್ಭದಲ್ಲಿ ಅವರು ತಂಡದಿಂದ ಹೊರನಡೆಯುವ ಭೀತಿಯಲ್ಲಿದ್ದರು. ಆದರೆ ಆಗ ಮಯಾಂಕ್ ಗೆ ಸ್ಪೂರ್ತಿ ತುಂಬಿ ಉತ್ತಮವಾಗಿ ಆಡುವಂತೆ ಮಾಡಿದ್ದು ಅಂದು ಕರ್ನಾಟಕ ತಂಡದ ನಾಯಕರಾಗಿದ್ದ ವಿನಯ್ ಕುಮಾರ್.

ವಿನಯ್ ಕುಮಾರ್ ನೀಡಿದ ಧೈರ್ಯದಿಂದಾಗಿ ಮಯಾಂಕ್ ಆ ಋತುವಿನಲ್ಲಿ ತ್ರಿಶತಕ ಬಾರಿಸಿದರು. ಅದಾದ ಮೇಲೆ ಅವರು ಎಂದೂ ಹಿಂತಿರುಗಿ ನೋಡಲಿಲ್ಲ ಎಂದು ಕರ್ನಾಟಕದ ಪರ ಆಡುತ್ತಿದ್ದ ರಾಬಿನ್ ಉತ್ತಮ ಬಹಿರಂಗಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ಮುಂದಿನ ಸುದ್ದಿ
Show comments