ದಾವಣೆಗೆರೆ ಎಕ್ಸ್ ಪ್ರೆಸ್ ವಿನಯ್ ಕುಮಾರ್ ನಿವೃತ್ತಿ

Webdunia
ಶನಿವಾರ, 27 ಫೆಬ್ರವರಿ 2021 (08:58 IST)
ಬೆಂಗಳೂರು: ಕರ್ನಾಟಕ ತಂಡದ ದಾವಣಗೆರೆ ಎಕ್ಸ್ ಪ್ರೆಸ್ ಖ್ಯಾತಿಯ ಕ್ರಿಕೆಟಿಗ ವಿನಯ್ ಕುಮಾರ್ ಎಲ್ಲಾ ಮಾದರಿಯ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದಾರೆ.


’25 ವರ್ಷ ಓಡಿದ ಮೇಲೆ ದಾವಣೆಗೆರೆ ಎಕ್ಸ್ ಪ್ರೆಸ್ ಗೆ ನಿವೃತ್ತಿ ಎಂಬ ನಿಲುಗಡೆಯ ನಿಲ್ದಾಣ ಬಂದಿದೆ. ನಾನು ಅಂತಾರಾಷ್ಟ್ರೀಯ ಮತ್ತು ಪ್ರಥಮ ದರ್ಜೆ ಕ್ರಿಕೆಟ್ ಗೆ ನಿವೃತ್ತಿ ಹೇಳುತ್ತಿದ್ದೇನೆ.  ಇದು ಸುಲಭದ ನಿರ್ಧಾರವಲ್ಲ. ಆದರೆ ಎಲ್ಲಾ ಕ್ರೀಡಾಳುಗಳೂ ಒಂದಲ್ಲಾ ಒಂದು ದಿನ ನಿವೃತ್ತಿ ಹೇಳಲೇಬೇಕು. ಹಾಗಾಗಿ ನಿವೃತ್ತಿ ಘೋಷಿಸುತ್ತಿದ್ದೇನೆ’ ಎಂದು ವಿನಯ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ವಿಶ್ವಕಪ್: ಸೆಮಿಫೈನಲ್‌ ತಾಲೀಮಿಗೆ ಭಾರತದ ವನಿತೆಯರಿಗೆ ಇಂದು ಕೊನೆಯ ಅವಕಾಶ

ಶುಭಮನ್ ಗಿಲ್ ಹೆಸರಿಗೆ, ರೋಹಿತ್ ರಿಯಲ್ ಕ್ಯಾಪ್ಟನ್: ಈ ವಿಡಿಯೋವೇ ಸಾಕ್ಷಿ

IND vs AUS: ರೋ ಕೊ ಜೋಡಿ ತಡೆಯೋರೇ ಇಲ್ಲ: ಕೊನೆಯ ಪಂದ್ಯ ಗೆದ್ದ ಟೀಂ ಇಂಡಿಯಾ

ಅಯ್ಯೋ.. ರೋಹಿತ್ ಶರ್ಮಾ ಈ ಜಾಗಕ್ಕೇ ಬ್ಯಾಟ್ ಇಡುವ ಧೈರ್ಯ ಕೊಹ್ಲಿಗೆ ಮಾತ್ರ ಎಂದ ಫ್ಯಾನ್ಸ್

ಮುಂದಿನ ಸುದ್ದಿ
Show comments