Webdunia - Bharat's app for daily news and videos

Install App

ರಾಜ್ಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ವಿನಯ್ ಕುಮಾರ್

Webdunia
ಮಂಗಳವಾರ, 20 ಆಗಸ್ಟ್ 2019 (10:25 IST)
ಬೆಂಗಳೂರು: ರಾಜ್ಯ ಕಂಡ ಅದ್ಭುತ ಪ್ರತಿಭೆ ದಾವಣಗೆರೆ ಎಕ್ಸ್ ಪ್ರೆಸ್ ಖ್ಯಾತಿಯ ವಿನಯ್ ಕುಮಾರ್ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಗುಡ್ ಬೈ ಹೇಳಿದ್ದಾರೆ. ಅವರಿನ್ನು ಪಾಂಡಿಚೇರಿ ಪರ ಕ್ರಿಕೆಟ್ ಆಡಲಿದ್ದಾರೆ.


ಕರ್ನಾಟಕ ರಣಜಿ ಕ್ರಿಕೆಟ್ ತಂಡದ ನಾಯಕರಾಗಿದ್ದ ವಿನಯ್ ಕುಮಾರ್ ಇನ್ನು ಮುಂದೆ ಪಾಂಡಿಚೇರಿ ಪರ ಆಟಗಾರನಾಗಿ ಮತ್ತು ಮೆಂಟರ್ ಆಗಿ ಕಾರ್ಯನಿರ್ವಹಿಸಲಿದ್ದಾರೆ. ಅವರ ಈ ದಿಡೀರ್ ನಿರ್ಧಾರ ಅಭಿಮಾನಿಗಳಲ್ಲಿ ಅಚ್ಚರಿ ಮೂಡಿಸಿದೆ.

ಈ ಮೂಲಕ ಮತ್ತೊಬ್ಬ ರಾಜ್ಯದ ಪ್ರತಿಭೆ ಬೇರೆ ರಾಜ್ಯಕ್ಕೆ ವಲಸೆ ಹೋದಂತಾಗಿದೆ. ಇದಕ್ಕೂ ಮೊದಲು ರಾಬಿನ್ ಉತ್ತಪ್ಪ ಕೂಡಾ ರಾಜ್ಯದಿಂದ ಸೌರಾಷ್ಟ್ರ ತಂಡಕ್ಕೆ ವಲಸೆ ಹೋಗಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಮುಂದಿನ ಐಪಿಎಲ್ ಪಂದ್ಯಾಟ ನಡೆಯಲು ಐಡಿಯಾ ಕೊಟ್ಟ ಕ್ರಿಕೆಟಿಗ ಮೈಕೆಲ್ ವಾಘನ್

Rohit Sharma: ಈ ಸಂದರ್ಭದಲ್ಲಿ ಪ್ರತಿಯೊಬ್ಬನು ಜವಾಬ್ದಾರಿಯುತವಾಗಿರಬೇಕು: ರೋಹಿತ್ ಶರ್ಮಾ

Virat Kohli: ಭಾರತ ಪಾಕಿಸ್ತಾನ ಬಗ್ಗೆ ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ ಹೇಳಿದ್ದೇನು

IPL 2025: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

Jay Shah: ಅಪ್ಪ ನಂಗೂ ಒಂದು ಮಿಸೈಲ್ ಕೊಡು ಎಂದು ರಾವಲ್ಪಿಂಡಿಗೆ ಹೊಡೆದ ಜಯ್ ಶಾ

ಮುಂದಿನ ಸುದ್ದಿ
Show comments