Webdunia - Bharat's app for daily news and videos

Install App

ರಣಜಿ ಸೋತ ಬಳಿಕ ಅಭಿಮಾನಿಗಳಿಗೆ ಕರ್ನಾಟಕ ಆಟಗಾರ ವಿನಯ್ ಕುಮಾರ್ ಟ್ವೀಟ್

Webdunia
ಬುಧವಾರ, 30 ಜನವರಿ 2019 (09:18 IST)
ಬೆಂಗಳೂರು: ಸೌರಾಷ್ಟ್ರ ವಿರುದ್ಧ ನಡೆದ ರಣಜಿ ಟ್ರೋಫಿ ಸೆಮಿಫೈನಲ್ ನಲ್ಲಿ ಸೋತ ಬಳಿಕ ಕರ್ನಾಟಕ ಆಟಗಾರ ವಿನಯ್ ಕುಮಾರ್ ಅಭಿಮಾನಿಗಳಿಗೆ ಟ್ವಿಟರ್ ನಲ್ಲಿ ಸಂದೇಶ ನೀಡಿದ್ದಾರೆ.


ಸೆಮಿಫೈನಲ್ ನಲ್ಲಿ ಕಳಪೆ ಅಂಪಾಯರಿಂಗ್ ಮತ್ತು ಚೇತೇಶ್ವರ ಪೂಜಾರ ಅವರ ಸನ್ನಡತೆ ಮರೆತ ಆಟದಿಂದಾಗಿ ಸೋತಿದ್ದ ಕರ್ನಾಟಕಕ್ಕೆ ಈಗ ಅಭಿಮಾನಿಗಳು ಅನುಕಂಪ ವ್ಯಕ್ತಪಡಿಸುತ್ತಿದ್ದಾರೆ.

ಈ ನಡುವೆ ಟ್ವೀಟ್ ಮಾಡಿರುವ ವಿನಯ್ ಕುಮಾರ್ ‘ಕರ್ನಾಟಕ ತಂಡವನ್ನು ಬೆಂಬಲಿಸಿದ ಎಲ್ಲಾ ಕನ್ನಡಿಗರಿಗೂ ಧನ್ಯವಾದ. ಈ ಋತು ನಮ್ಮ ಪಾಲಿಗೆ ಶ್ರೇಷ್ಠವಾಗಿತ್ತು. ನಿಮ್ಮ ನಿಸ್ವಾರ್ಥ ಪ್ರೀತಿಗೆ ಧನ್ಯವಾದ. ದುರದೃಷ್ಟವಶಾತ್ ನಾವು ಫೈನಲ್ ಗೇರಲು ಸಾಧ್ಯವಾಗಲಿಲ್ಲ. ಮುಂದಿನ ವರ್ಷ ಆ ಸಾಧನೆ ಮಾಡುವ ಭರವಸೆಯಿದೆ. ಇದೇ ರೀತಿ ಬೆಂಬಲಿಸುತ್ತಿರಿ’ ಎಂದು ವಿನಯ್ ಟ್ವೀಟ್ ಮುಖಾಂತರ ಹೇಳಿದ್ದಾರೆ. ವಿನಯ್ ಈ ಟ್ವೀಟ್ ಗೆ ಹಲವರು ಕಾಮೆಂಟ್ ಮಾಡಿ ಬೆಂಬಲಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments