Webdunia - Bharat's app for daily news and videos

Install App

ಬಿಸಿಸಿಐ ಮೇಲೆ ಮುನಿಸಿಕೊಂಡ ವಿರಾಟ್ ಕೊಹ್ಲಿ

Webdunia
ಗುರುವಾರ, 23 ನವೆಂಬರ್ 2017 (15:15 IST)
ನವದೆಹಲಿ: ಬಿಸಿಸಿಐ ಮೇಲೆ ಕ್ಯಾಪ್ಟನ್ ವಿರಾಟ್ ಕೊಹ್ಲಿ ಸಖತ್ ಗರಂ ಆಗಿದ್ದಾರೆ. ಬಿಸಿಸಿಐ ನಮಗೆ ಉಸಿರಾಡುವುದಕ್ಕೂ ಅವಕಾಶವಿಲ್ಲದಷ್ಟು ಪ್ರವಾಸಗಳನ್ನು ನಿಗದಿ ಮಾಡಿದೆ. ಕ್ರಿಕೆಟಿಗರನ್ನು ಯಂತ್ರದಂತೆ ನೋಡಲಾಗುತ್ತಿದೆ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಗಾಯಗೊಂಡ ಆಟಗಾರರ ಮೇಲೂ ಒತ್ತಡ ಹೇರಲಾಗುತ್ತಿದೆ. ಬಿಸಿಸಿಐ ತಪ್ಪು ನಿರ್ಧಾರದಿಂದ  ಎಲ್ಲರ ಮೇಲೂ ಕೆಟ್ಟ ಪರಿಣಾಮ ಬೀರುತ್ತಿದೆ. ಟೀ ಇಂಡಿಯಾ ಈ ವರ್ಷದಲ್ಲಿ 40 ಪಂದ್ಯಗಳನ್ನು ಆಡಿದ್ದಾರೆ. ಬಿಸಿಸಿಐ ಆಡಳಿತ ಮಂಡಳಿ ಸರಿಯಾದ ಪ್ಲಾನಿಂಗ್ ಮಾಡುತ್ತಿಲ್ಲ. ನಮಗೆ ಉಸಿರಾಡುವುದಕ್ಕಾದರೂ ಸ್ವಲ್ಪ ಸಮಯ ಕೊಡಿ ಎಂದು ಕೊಹ್ಲಿ ಸಿಟ್ಟಿನಿಂದ ಹೇಳಿದ್ದಾರೆ.

ಬಿಸಿಸಿಐ ಟೂರ್ ಪ್ಲಾನಿಂಗ್ ನಿಂದ  ಆಟದ ಮೇಲೆ ಪ್ರಭಾವ ಬೀರುತ್ತದೆ.ದಕ್ಷಿಣಾ ಆಫ್ರಿಕಾ ಪ್ರವಾಸಕ್ಕೂ ಮೊದಲು ಎರಡು ದಿನದ ವಿಶ್ರಾಂತಿ ಬೇಕು ಎಂದು ಕೊಹ್ಲಿ ಹೇಳಿದ್ದಾರೆ.

ತಾಜಾಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಅನ್ನು ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments