Webdunia - Bharat's app for daily news and videos

Install App

ಬಿಸಿಸಿಐ ಮೇಲೆ ಮುನಿಸಿಕೊಂಡ ವಿರಾಟ್ ಕೊಹ್ಲಿ

Webdunia
ಗುರುವಾರ, 23 ನವೆಂಬರ್ 2017 (15:15 IST)
ನವದೆಹಲಿ: ಬಿಸಿಸಿಐ ಮೇಲೆ ಕ್ಯಾಪ್ಟನ್ ವಿರಾಟ್ ಕೊಹ್ಲಿ ಸಖತ್ ಗರಂ ಆಗಿದ್ದಾರೆ. ಬಿಸಿಸಿಐ ನಮಗೆ ಉಸಿರಾಡುವುದಕ್ಕೂ ಅವಕಾಶವಿಲ್ಲದಷ್ಟು ಪ್ರವಾಸಗಳನ್ನು ನಿಗದಿ ಮಾಡಿದೆ. ಕ್ರಿಕೆಟಿಗರನ್ನು ಯಂತ್ರದಂತೆ ನೋಡಲಾಗುತ್ತಿದೆ ಎಂದು ಟೀಂ ಇಂಡಿಯಾದ ನಾಯಕ ವಿರಾಟ್ ಕೊಹ್ಲಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.


ಗಾಯಗೊಂಡ ಆಟಗಾರರ ಮೇಲೂ ಒತ್ತಡ ಹೇರಲಾಗುತ್ತಿದೆ. ಬಿಸಿಸಿಐ ತಪ್ಪು ನಿರ್ಧಾರದಿಂದ  ಎಲ್ಲರ ಮೇಲೂ ಕೆಟ್ಟ ಪರಿಣಾಮ ಬೀರುತ್ತಿದೆ. ಟೀ ಇಂಡಿಯಾ ಈ ವರ್ಷದಲ್ಲಿ 40 ಪಂದ್ಯಗಳನ್ನು ಆಡಿದ್ದಾರೆ. ಬಿಸಿಸಿಐ ಆಡಳಿತ ಮಂಡಳಿ ಸರಿಯಾದ ಪ್ಲಾನಿಂಗ್ ಮಾಡುತ್ತಿಲ್ಲ. ನಮಗೆ ಉಸಿರಾಡುವುದಕ್ಕಾದರೂ ಸ್ವಲ್ಪ ಸಮಯ ಕೊಡಿ ಎಂದು ಕೊಹ್ಲಿ ಸಿಟ್ಟಿನಿಂದ ಹೇಳಿದ್ದಾರೆ.

ಬಿಸಿಸಿಐ ಟೂರ್ ಪ್ಲಾನಿಂಗ್ ನಿಂದ  ಆಟದ ಮೇಲೆ ಪ್ರಭಾವ ಬೀರುತ್ತದೆ.ದಕ್ಷಿಣಾ ಆಫ್ರಿಕಾ ಪ್ರವಾಸಕ್ಕೂ ಮೊದಲು ಎರಡು ದಿನದ ವಿಶ್ರಾಂತಿ ಬೇಕು ಎಂದು ಕೊಹ್ಲಿ ಹೇಳಿದ್ದಾರೆ.

ತಾಜಾಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆ್ಯಪ್ ಅನ್ನು ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ವಿರಾಟ್ ಕೊಹ್ಲಿ ಕಟೌಟ್ ಮುಂದೆ ಕುರಿ ಕಡಿದ ಫ್ಯಾನ್ಸ್ ಅರೆಸ್ಟ್

Rohit Sharma: ರೋಹಿತ್ ಶರ್ಮಾ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ ಟೀಂ ಇಂಡಿಯಾ ಹಿರಿಯ ಆಟಗಾರ

Mohammed Siraj: ಮೊಹಮ್ಮದ್ ಸಿರಾಜ್ ಗೆ ವಜ್ರದ ಉಂಗುರ ಗಿಫ್ಟ್ ಮಾಡಿದ ರೋಹಿತ್ ಶರ್ಮಾ

IPL 2025: ಔಟ್ ಮಾಡೋ.. ಕಾವ್ಯಾ ಮಾರನ್ ಎಕ್ಸ್ ಪ್ರೆಷನ್ ಗೆಂದೇ ಕ್ಯಾಮರಾ ಇಡ್ಬೇಕು: ವಿಡಿಯೋ

DC vs SRH match: ಬೇಕಿದ್ದಾಗ ಯಾವತ್ತೂ ಆಡಲ್ಲ, ಟ್ರೋಲ್ ಆದ ಕೆಎಲ್ ರಾಹುಲ್

ಮುಂದಿನ ಸುದ್ದಿ
Show comments