Webdunia - Bharat's app for daily news and videos

Install App

ಕೊನೆಗೂ ರೋಹಿತ್ ಶರ್ಮಾ, ತನ್ನ ಬಗ್ಗೆ ತಪ್ಪೊಪ್ಪಿಕೊಂಡ ವಿರಾಟ್ ಕೊಹ್ಲಿ

Webdunia
ಸೋಮವಾರ, 2 ಮಾರ್ಚ್ 2020 (09:18 IST)
ಕ್ರಿಸ್ಟ್ ಚರ್ಚ್: ಕೆಟ್ಟ ಮೇಲೆ ಬುದ್ಧಿ ಬಂತು ಅಂತಾರಲ್ಲ. ಹಾಗೆ ವಿರಾಟ್ ಕೊಹ್ಲಿಗೆ ಈಗ ಸೋತ ಬಳಿಕ ಬುದ್ಧಿ ಬಂದಿದೆ ಎನಿಸುತ್ತಿದೆ. ನ್ಯೂಜಿಲೆಂಡ್ ವಿರುದ್ಧ ಏಕದಿನ ಬಳಿಕ ಟೆಸ್ಟ್ ಸರಣಿಯನ್ನೂ ಕ್ಲೀನ್ ಸ್ವೀಪ್ ಸೋಲು ಅನುಭವಿಸಿದ ಬಳಿಕ ತನ್ನ ಮತ್ತು ರೋಹಿತ್ ಶರ್ಮಾ ಅನುಪಸ್ಥಿತಿಯ ಬಗ್ಗೆ ಕೊಹ್ಲಿ ಮಾತನಾಡಿದ್ದಾರೆ.


ಕಳೆದ ಟೆಸ್ಟ್ ಸೋತ ಬಳಿಕ ರನ್ ಗಳಿಸದೇ ಇದ್ದರೂ ತಾನು ಚೆನ್ನಾಗಿಯೇ ಬ್ಯಾಟಿಂಗ್ ಮಾಡುತ್ತಿದ್ದೇನೆ ಎಂದು ತಿಪ್ಪೆ ಸಾರಿದ್ದ ಕೊಹ್ಲಿ ಈಗ ಸರಣಿ ಸೋತ ಬಳಿಕ ಮಾತನಾಡಿದ್ದು, ತಾನು ರನ್ ಗಳಿಸದೇ ಇದ್ದಿದ್ದು ಮತ್ತು ರೋಹಿತ್ ಶರ್ಮಾ ತಂಡದಲ್ಲಿ ಇರದೇ ಇದ್ದಿದ್ದು ಸೋಲಿಗೆ ಕಾರಣವಾಯಿತು ಎಂದು ಒಪ್ಪಿಕೊಂಡಿದ್ದಾರೆ.

ವಿದೇಶಗಳಲ್ಲಿ ಗೆಲ್ಲಲು ಬ್ಯಾಟ್ ಮತ್ತು ಬೌಲಿಂಗ್ ನಲ್ಲಿ ಸಮತೋಲಿತ ಪ್ರದರ್ಶನ ಕಾಯ್ದುಕೊಳ್ಳಬೇಕು. ಆದರೆ ಬ್ಯಾಟ್ಸ್ ಮನ್ ಗಳು ಚೆನ್ನಾಗಿ ಆಡಲಿಲ್ಲ. ಬೌಲರ್ ಗಳ ಶ್ರಮಕ್ಕೆ ಬ್ಯಾಟ್ಸ್ ಮನ್ ಗಳಾದ ನಾವು ಸಾಥ್ ಕೊಡಲಿಲ್ಲ. ಟಿ20 ಯಲ್ಲಿ ಚೆನ್ನಾಗಿ ಆಡಿದ್ದೆವು. ಏಕದಿನದಲ್ಲಿ ಯುವ ಆಟಗಾರರು ಜವಾಬ್ಧಾರಿಯುತ ಆಟವಾಡಿದರು. ಆದರೆ ರೋಹಿತ್ ಶರ್ಮಾ ಅನುಪಸ್ಥಿತಿ ಹಾಗೂ ನಾನು ರನ್ ಗಳಿಸದೇ ಇದ್ದಿದ್ದು ತಂಡಕ್ಕೆ ಹೊಡೆತ ನೀಡಿತು’ ಎಂದು ಕೊಹ್ಲಿ ಪಂದ್ಯದ ನಂತರ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Preity Zinta: ಚಾಹಲ್ ನಾಲ್ಕು ವಿಕೆಟ್ ಪಡೆದಿದ್ದಕ್ಕೂ ಸಾರ್ಥಕವಾಯಿತು, Troll

ವಿಚ್ಛೇದನ ಪಡೆದ ಬೆನ್ನಲ್ಲೇ ಯಜುವೇಂದ್ರ ಚಾಹಲ್ ಪ್ರತಿಭೆಯನ್ನು ಕೊಂಡಾಡಿದ ಆಪ್ತ ಗೆಳತಿ ಆರ್‌ಜೆ ಮಹ್ವಾಶ

IPL 2025: ತವರಿನಲ್ಲಿ ಕಡಿಮೆ ರನ್‌ ಮಾಡಿಯೂ ಗೆದ್ದುಬೀಗಿದ ಪಂಜಾಬ್‌ ಕಿಂಗ್ಸ್‌: ಕೋಲ್ಕತ್ತಕ್ಕೆ ಭಾರೀ ಮುಖಭಂಗ

IPL 2025: ತವರಿನ ಪ್ರೇಕ್ಷಕರ ಮುಂದೆ ಪರದಾಡಿದ ಪಂಜಾಬ್‌ ಬ್ಯಾಟರ್‌ಗಳು: ಕೆಕೆಆರ್‌ ಬೌಲರ್‌ಗಳ ಕರಾಮತ್ತು

Glenn Maxwell: ಮ್ಯಾಕ್ಸ್ ವೆಲ್ ರನ್ನು ಹರಾಜಿನಲ್ಲಿ ಕೈ ಬಿಟ್ಟಿದ್ದಕ್ಕೇ ಬಚಾವ್ ಎಂದ ಆರ್ ಸಿಬಿ ಫ್ಯಾನ್ಸ್

ಮುಂದಿನ ಸುದ್ದಿ
Show comments