ಕೊನೆಗೂ ರೋಹಿತ್ ಶರ್ಮಾ, ತನ್ನ ಬಗ್ಗೆ ತಪ್ಪೊಪ್ಪಿಕೊಂಡ ವಿರಾಟ್ ಕೊಹ್ಲಿ

Webdunia
ಸೋಮವಾರ, 2 ಮಾರ್ಚ್ 2020 (09:18 IST)
ಕ್ರಿಸ್ಟ್ ಚರ್ಚ್: ಕೆಟ್ಟ ಮೇಲೆ ಬುದ್ಧಿ ಬಂತು ಅಂತಾರಲ್ಲ. ಹಾಗೆ ವಿರಾಟ್ ಕೊಹ್ಲಿಗೆ ಈಗ ಸೋತ ಬಳಿಕ ಬುದ್ಧಿ ಬಂದಿದೆ ಎನಿಸುತ್ತಿದೆ. ನ್ಯೂಜಿಲೆಂಡ್ ವಿರುದ್ಧ ಏಕದಿನ ಬಳಿಕ ಟೆಸ್ಟ್ ಸರಣಿಯನ್ನೂ ಕ್ಲೀನ್ ಸ್ವೀಪ್ ಸೋಲು ಅನುಭವಿಸಿದ ಬಳಿಕ ತನ್ನ ಮತ್ತು ರೋಹಿತ್ ಶರ್ಮಾ ಅನುಪಸ್ಥಿತಿಯ ಬಗ್ಗೆ ಕೊಹ್ಲಿ ಮಾತನಾಡಿದ್ದಾರೆ.


ಕಳೆದ ಟೆಸ್ಟ್ ಸೋತ ಬಳಿಕ ರನ್ ಗಳಿಸದೇ ಇದ್ದರೂ ತಾನು ಚೆನ್ನಾಗಿಯೇ ಬ್ಯಾಟಿಂಗ್ ಮಾಡುತ್ತಿದ್ದೇನೆ ಎಂದು ತಿಪ್ಪೆ ಸಾರಿದ್ದ ಕೊಹ್ಲಿ ಈಗ ಸರಣಿ ಸೋತ ಬಳಿಕ ಮಾತನಾಡಿದ್ದು, ತಾನು ರನ್ ಗಳಿಸದೇ ಇದ್ದಿದ್ದು ಮತ್ತು ರೋಹಿತ್ ಶರ್ಮಾ ತಂಡದಲ್ಲಿ ಇರದೇ ಇದ್ದಿದ್ದು ಸೋಲಿಗೆ ಕಾರಣವಾಯಿತು ಎಂದು ಒಪ್ಪಿಕೊಂಡಿದ್ದಾರೆ.

ವಿದೇಶಗಳಲ್ಲಿ ಗೆಲ್ಲಲು ಬ್ಯಾಟ್ ಮತ್ತು ಬೌಲಿಂಗ್ ನಲ್ಲಿ ಸಮತೋಲಿತ ಪ್ರದರ್ಶನ ಕಾಯ್ದುಕೊಳ್ಳಬೇಕು. ಆದರೆ ಬ್ಯಾಟ್ಸ್ ಮನ್ ಗಳು ಚೆನ್ನಾಗಿ ಆಡಲಿಲ್ಲ. ಬೌಲರ್ ಗಳ ಶ್ರಮಕ್ಕೆ ಬ್ಯಾಟ್ಸ್ ಮನ್ ಗಳಾದ ನಾವು ಸಾಥ್ ಕೊಡಲಿಲ್ಲ. ಟಿ20 ಯಲ್ಲಿ ಚೆನ್ನಾಗಿ ಆಡಿದ್ದೆವು. ಏಕದಿನದಲ್ಲಿ ಯುವ ಆಟಗಾರರು ಜವಾಬ್ಧಾರಿಯುತ ಆಟವಾಡಿದರು. ಆದರೆ ರೋಹಿತ್ ಶರ್ಮಾ ಅನುಪಸ್ಥಿತಿ ಹಾಗೂ ನಾನು ರನ್ ಗಳಿಸದೇ ಇದ್ದಿದ್ದು ತಂಡಕ್ಕೆ ಹೊಡೆತ ನೀಡಿತು’ ಎಂದು ಕೊಹ್ಲಿ ಪಂದ್ಯದ ನಂತರ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಕ್ವಾಲಿಫೈಯರ್ ಪಂದ್ಯಕ್ಕೆ ಮುನ್ನ ಆರ್ ಸಿಬಿ, ಗುಜರಾತ್ ಟೈಟನ್ಸ್ ಗೆ ಗುಡ್ ನ್ಯೂಸ್

ಪಡ್ಡೆ ಹುಡುಗರ ಕಾಟಕ್ಕೆ ಚಿಯರ್‌ ಲೀಡರ್‌ಗಳು ಫುಲ್ ಗರಂ' ಏಕಾನಾ ಸ್ಟೇಡಿಯಂನಲ್ಲಿ ಸುಂದರಿಯರು ಕೋಪಗೊಳ್ಳಲು ಕಾರಣವೇನು ಗೊತ್ತಾ, Video

ನನ್ನ ಕಾಪಿ ಮಾಡ್ತಿದ್ದೀಯಾ.. ಬಹಿರಂಗವಾಗಿಯೇ ಶುಭಮನ್ ಗಿಲ್ ಕಾಲೆಳೆದ ಕೊಹ್ಲಿ Video

IPL 2026: ಕ್ವಾಲಿಫೈಯರ್ ಮತ್ತು ಎಲಿಮಿನೇಟರ್ ಪಂದ್ಯದ ವೇಳಾಪಟ್ಟಿ ಇಲ್ಲಿದೆ

IPL 2026: ಐಪಿಎಲ್‌ನ ಲೀಗ್‌ ಹಂತಕ್ಕೆ ತೆರೆ: ಕೊನೆಯ ಪಂದ್ಯದಲ್ಲಿ ಕೆಕೆಆರ್‌ ವಿರುದ್ಧ ಅಬ್ಬರಿಸಿದ ಡೆಲ್ಲಿ ಕ್ಯಾಪಿಟಲ್ಸ್‌

ಮುಂದಿನ ಸುದ್ದಿ
Show comments