ಆರ್ ಸಿಬಿ ಆಟಗಾರನ ಭವಿಷ್ಯವನ್ನೇ ಬದಲಾಯಿಸಿದ್ದ ವಿರಾಟ್ ಕೊಹ್ಲಿ

Webdunia
ಮಂಗಳವಾರ, 28 ಜನವರಿ 2020 (09:04 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅದೆಷ್ಟೋ ಯುವ ಪ್ರತಿಭೆಗಳಿಗೆ ಸ್ಪೂರ್ತಿಯಾಗಿದ್ದಾರೆ. ಇಂತಿಪ್ಪ ಕೊಹ್ಲಿ ತಮ್ಮ ಸಹ ಆಟಗಾರನ ಭವಿಷ್ಯಕ್ಕೆ ನೆರವಾದ ಕತೆಯನ್ನು ಅದೇ ಆಟಗಾರನೇ ಹಂಚಿಕೊಂಡಿದ್ದಾರೆ.


2016 ರಲ್ಲಿ ಆರ್ ಸಿಬಿ ಪರ ಐಪಿಎಲ್ ಆಡಿದ್ದ ಕ್ರಿಕೆಟಿಗ ಸರ್ಫರಾಜ್ ಖಾನ್ ಆಗ ದೇಹವನ್ನು ಫಿಟ್ ಆಗಿ ಇಟ್ಟುಕೊಂಡಿರಲಿಲ್ಲವಂತೆ. ಇದೇ ಕಾರಣಕ್ಕೆ ಸಹ ಆಟಗಾರರು ಆತನನ್ನು ಪಾಂಡಾ ಎಂದು ತಮಾಷೆಯಾಗಿ ಕರೆಯುತ್ತಿದ್ದರಂತೆ.

2016 ರಲ್ಲಿ ಆರ್ ಸಿಬಿಯಿಂದ ನನ್ನನ್ನು ಕೈಬಿಡಲೂ ಇದೇ ಕಾರಣವಾಯಿತು. ನನ್ನನ್ನು ಕೈ ಬಿಡುವಾಗ ಕೊಹ್ಲಿ ನಿನ್ನ ಕೌಶಲ್ಯದ ಬಗ್ಗೆ ನಮಗೆ ಸಂಶಯವಿಲ್ಲ. ಆದರೆ ನೀನು ಇನ್ನೂ ಫಿಟ್ ಆಗಬೇಕು ಎಂದು ತಿಳಿಸಿ ಹೇಳಿದರು. ಅದಾದ ಬಳಿಕ ಫಿಟ್ನೆಸ್ ಬಗ್ಗೆ ಹೆಚ್ಚು ಗಮನಕೊಟ್ಟೆ ಎಂದು ಸರ್ಫರಾಜ್ ಹೇಳಿದ್ದಾರೆ. ಇದಾದ ಬಳಿಕ ದೇಶೀಯ ಕ್ರಿಕೆಟ್ ನಲ್ಲಿ ಉತ್ತಮ ಪ್ರದರ್ಶನ ಕಾಯ್ದುಕೊಳ್ಳುತ್ತಿರುವ ಸರ್ಫರಾಜ್ ಪ್ರಸಕ್ತ ಮುಂಬೈ ಪರ ರಣಜಿ ಟ್ರೋಫಿ ಪಂದ್ಯದಲ್ಲೂ ಅತ್ಯುತ್ತಮ ಫಾರ್ಮ್ ಪ್ರದರ್ಶಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಖತ್ ಫನ್ನಿಯಾಗಿ ಎಂಗೇಜ್ ಮೆಂಟ್ ವಿಷ್ಯ ಹೊರಹಾಕಿದ ಸ್ಮೃತಿ ಮಂಧಾನ Video

IND vs SA: ಎರಡನೇ ಟೆಸ್ಟ್ ಗೆ ಶುಭಮನ್ ಗಿಲ್ ಇಲ್ಲ, ಟೀಂ ಇಂಡಿಯಾಗೆ ಇವರೇ ನಾಯಕ

IND vs SA: ಅಬ್ಬಬ್ಬಾ ಲಾಟರಿ..ಕನ್ನಡಿಗನಿಗೆ ಮತ್ತೆ ಟೀಂ ಇಂಡಿಯಾ ನಾಯಕತ್ವ

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಮುಂದಿನ ಸುದ್ದಿ
Show comments