Webdunia - Bharat's app for daily news and videos

Install App

ಸೋಲಿನ ಅವಮಾನ ತಾಳಲಾರದೆ ವಿರಾಟ್ ಕೊಹ್ಲಿ ಬಳಗ ಮಾಡಿದ್ದೇನು?

Webdunia
ಸೋಮವಾರ, 27 ಫೆಬ್ರವರಿ 2017 (17:16 IST)
ಪುಣೆ: ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋತ ಟೀಂ ಇಂಡಿಯಾಕ್ಕೆ ಎಲ್ಲರೂ ಟೀಕೆಗಳ ಸುರಿಮಳೆ ಸುರಿಸುವರೇ. ಈ ಅವಮಾನ ಮರೆಯಲು ಕೊಹ್ಲಿ ಬಳಗ ಬೇರೊಂದು ದಾರಿ ಕಂಡುಕೊಂಡಿತು.


ಪುಣೆಯ ಸಮೀಪವಿರುವ ತಮ್ಹಿಣಿ ಘಾಟಿಗೆ ಕೊಹ್ಲಿ ಬಳಗ ಏರಿದೆ. ಕೊಹ್ಲಿ ಜತೆಗೆ, ಅಜಿಂಕ್ಯಾ ರೆಹಾನೆ ಕುಟುಂಬ, ರವೀಂದ್ರ ಜಡೇಜಾ, ಅಭಿನವ್ ಮುಕುಂದ್ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ.

ಬೆಟ್ಟದ ತಪ್ಪಲಲ್ಲಿ ಕುಳಿತ ಫೋಟೋಗಳು ಈಗ ಈ ಕ್ರಿಕೆಟಿಗರ ಸಾಮಾಜಿಕ ಜಾಲತಾಣದ ಪುಟಗಳಲ್ಲಿ ರಾರಾಜಿಸುತ್ತಿದೆ. ಬೆಂಗಳೂರು ಟೆಸ್ಟ್ ಪಂದ್ಯ ಭಾನುವಾರ ಆರಂಭವಾಗಲಿರುವುದರಿಂದ ಅದಕ್ಕಿಂತಲೂ ಮೊದಲು ಸೋಲು ಮರೆಯುವ ಪ್ರಯತ್ನ ಇದಾಗಿರಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಕೊಹ್ಲಿ, ರೋಹಿತ್ ಕೊರತೆ ಸ್ವಲ್ಪವೂ ಕಾಡದಂತೆ ನೋಡಿಕೊಂಡ ಯುವ ಬ್ಯಾಟಿಗರು

IND vs ENG: ಆಹಾ.. ಕೆಎಲ್ ರಾಹುಲ್ ಈ ಕ್ಲಾಸಿಕಲ್ ಶಾಟ್ ನೀವು ನೋಡಲೇಬೇಕು video

IND vs ENG: ಟಾಸ್ ಗೆದ್ದ ಇಂಗ್ಲೆಂಡ್, ತಂಡಕ್ಕಾಗಿ ತ್ಯಾಗ ಮಾಡಿದ ಶುಬ್ಮನ್ ಗಿಲ್

ಎಂಟು ವರ್ಷಗಳ ವನವಾಸ ಮುಗಿಸಿದ ಕರುಣ್‌ ನಾಯರ್‌: ಟೆಸ್ಟ್‌ ಅಗ್ನಿಪರೀಕ್ಷೆಗೆ ಸಜ್ಜಾದ ಕನ್ನಡಿಗ

ಆಂಡರ್ಸನ್ ತೆಂಡುಲ್ಕರ್ ಟ್ರೋಫಿಯಲ್ಲಿದೆ ಒಂದು ವಿಶೇಷತೆ ಏನದು ನೋಡಿ

ಮುಂದಿನ ಸುದ್ದಿ
Show comments