Webdunia - Bharat's app for daily news and videos

Install App

ಸೋಲಿನ ಅವಮಾನ ತಾಳಲಾರದೆ ವಿರಾಟ್ ಕೊಹ್ಲಿ ಬಳಗ ಮಾಡಿದ್ದೇನು?

Webdunia
ಸೋಮವಾರ, 27 ಫೆಬ್ರವರಿ 2017 (17:16 IST)
ಪುಣೆ: ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದಲ್ಲಿ ಹೀನಾಯವಾಗಿ ಸೋತ ಟೀಂ ಇಂಡಿಯಾಕ್ಕೆ ಎಲ್ಲರೂ ಟೀಕೆಗಳ ಸುರಿಮಳೆ ಸುರಿಸುವರೇ. ಈ ಅವಮಾನ ಮರೆಯಲು ಕೊಹ್ಲಿ ಬಳಗ ಬೇರೊಂದು ದಾರಿ ಕಂಡುಕೊಂಡಿತು.


ಪುಣೆಯ ಸಮೀಪವಿರುವ ತಮ್ಹಿಣಿ ಘಾಟಿಗೆ ಕೊಹ್ಲಿ ಬಳಗ ಏರಿದೆ. ಕೊಹ್ಲಿ ಜತೆಗೆ, ಅಜಿಂಕ್ಯಾ ರೆಹಾನೆ ಕುಟುಂಬ, ರವೀಂದ್ರ ಜಡೇಜಾ, ಅಭಿನವ್ ಮುಕುಂದ್ ಸೇರಿದಂತೆ ಹಲವರು ಸಾಥ್ ನೀಡಿದ್ದಾರೆ.

ಬೆಟ್ಟದ ತಪ್ಪಲಲ್ಲಿ ಕುಳಿತ ಫೋಟೋಗಳು ಈಗ ಈ ಕ್ರಿಕೆಟಿಗರ ಸಾಮಾಜಿಕ ಜಾಲತಾಣದ ಪುಟಗಳಲ್ಲಿ ರಾರಾಜಿಸುತ್ತಿದೆ. ಬೆಂಗಳೂರು ಟೆಸ್ಟ್ ಪಂದ್ಯ ಭಾನುವಾರ ಆರಂಭವಾಗಲಿರುವುದರಿಂದ ಅದಕ್ಕಿಂತಲೂ ಮೊದಲು ಸೋಲು ಮರೆಯುವ ಪ್ರಯತ್ನ ಇದಾಗಿರಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ.

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments