ನಾವಿಲ್ಲಿಗೆ ಎಂಜಾಯ್ ಮಾಡಲು ಬಂದಿಲ್ಲ! ಆರ್ ಸಿಬಿ ಹುಡುಗರಿಗೆ ವಿರಾಟ್ ಕೊಹ್ಲಿ ಎಚ್ಚರಿಕೆ

Webdunia
ಬುಧವಾರ, 2 ಸೆಪ್ಟಂಬರ್ 2020 (11:18 IST)
ದುಬೈ: ಎಷ್ಟೋ ದಿನಗಳ ನಂತರ ಕ್ರಿಕೆಟ್ ಪ್ರವಾಸಕ್ಕೆಂದು ಹೊರದೇಶಕ್ಕೆ ಬಂದ ಕ್ರಿಕೆಟಿಗರು ಸಹಜವಾಗಿ ಅಲ್ಲಿ ಎಂಜಾಯ್ ಮಾಡಲು ಮನಸ್ಸು ಮಾಡಬಹುದು. ಆದರೆ ಹಾಗೆ ಮಾಡಿ ಕೊರೋನಾ ಅಪಾಯ ಮೈಮೇಲೆಳೆದುಕೊಳ್ಳಬೇಡಿ ಎಂದು ರಾಯಲ್ ಚಾಲೆಂಜರ್ಸ್ ನಾಯಕ ವಿರಾಟ್ ಕೊಹ್ಲಿ ಎಚ್ಚರಿಕೆ ನೀಡಿದ್ದಾರೆ.


ಐಪಿಎಲ್ ಆಡಲು ದುಬೈಗೆ ಬಂದಿಳಿದಿರುವ ಕೊಹ್ಲಿ ಹುಡುಗರು ಈಗ ಬಯೋ ಸೆಕ್ಯೂರ್ ವಾತಾವರಣದಲ್ಲಿದ್ದಾರೆ. ಇಲ್ಲಿನ ನೀತಿ-ನಿಯಮಗಳನ್ನು ಅಸಡ್ಡೆ ಮಾಡಬೇಡಿ ಎಂದು ಕೊಹ್ಲಿ ಕರೆ ನೀಡಿದ್ದಾರೆ. ‘ನಾವಿಲ್ಲಿಗೆ ಬಂದಿರುವುದು ಕ್ರಿಕೆಟ್ ಆಡಲು. ಬಯೋ ಸೆಕ್ಯೂರ್ ನಿಯಮಗಳನ್ನು ಗೌರವಿಸಿ. ಇಲ್ಲಿಗೆ ನಾವು ಎಂಜಾಯ್ ಮಾಡಲು ಬಂದಿಲ್ಲ ಎನ್ನುವುದು ನೆನಪಿರಲಿ’ ಎಂದು ಕೊಹ್ಲಿ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮಹಿಳಾ ಏಕದಿನ ವಿಶ್ವಕಪ್‌ ಗೆದ್ದ ಬೆನ್ನಲ್ಲೇ ಚೊಚ್ಚಲ ಅಂಧರ ಟಿ20 ವಿಶ್ವಕಪ್ ಕಿರೀಟ ಜಯಿಸಿದ ಭಾರತ

IND vs SA: ಏಕದಿನ ಸರಣಿಗೆ ಭಾರತ ತಂಡ ಪ್ರಕಟ, ಕನ್ನಡಿಗ ರಾಹುಲ್‌ಗೆ ಒಲಿದ ನಾಯಕತ್ವ

IND vs SA 2nd Test: ಹರಿಣ ಪಡೆಯ ಬಾಲಂಗೋಚಿಗಳ ಆಟಕ್ಕೆ ಸುಸ್ತಾದ ಭಾರತದ ಬೌಲರ್‌ಗಳು

ಸ್ಮೃತಿ ಮಂಧಾನ ಮದುವೆ ದಿಡೀರ್ ಮುಂದೂಡಿಕೆ: ಕಾರಣ ಶಾಕಿಂಗ್

Australian Open: ದೀರ್ಘ ಕಾಯುವಿಕೆಯ ಬಳಿಕ ಕೊನೆಗೂ ಕಿರೀಟ ಗೆದ್ದ ಲಕ್ಷ್ಯ ಸೇನ್

ಮುಂದಿನ ಸುದ್ದಿ
Show comments