ನಾವಿಲ್ಲಿಗೆ ಎಂಜಾಯ್ ಮಾಡಲು ಬಂದಿಲ್ಲ! ಆರ್ ಸಿಬಿ ಹುಡುಗರಿಗೆ ವಿರಾಟ್ ಕೊಹ್ಲಿ ಎಚ್ಚರಿಕೆ

Webdunia
ಬುಧವಾರ, 2 ಸೆಪ್ಟಂಬರ್ 2020 (11:18 IST)
ದುಬೈ: ಎಷ್ಟೋ ದಿನಗಳ ನಂತರ ಕ್ರಿಕೆಟ್ ಪ್ರವಾಸಕ್ಕೆಂದು ಹೊರದೇಶಕ್ಕೆ ಬಂದ ಕ್ರಿಕೆಟಿಗರು ಸಹಜವಾಗಿ ಅಲ್ಲಿ ಎಂಜಾಯ್ ಮಾಡಲು ಮನಸ್ಸು ಮಾಡಬಹುದು. ಆದರೆ ಹಾಗೆ ಮಾಡಿ ಕೊರೋನಾ ಅಪಾಯ ಮೈಮೇಲೆಳೆದುಕೊಳ್ಳಬೇಡಿ ಎಂದು ರಾಯಲ್ ಚಾಲೆಂಜರ್ಸ್ ನಾಯಕ ವಿರಾಟ್ ಕೊಹ್ಲಿ ಎಚ್ಚರಿಕೆ ನೀಡಿದ್ದಾರೆ.


ಐಪಿಎಲ್ ಆಡಲು ದುಬೈಗೆ ಬಂದಿಳಿದಿರುವ ಕೊಹ್ಲಿ ಹುಡುಗರು ಈಗ ಬಯೋ ಸೆಕ್ಯೂರ್ ವಾತಾವರಣದಲ್ಲಿದ್ದಾರೆ. ಇಲ್ಲಿನ ನೀತಿ-ನಿಯಮಗಳನ್ನು ಅಸಡ್ಡೆ ಮಾಡಬೇಡಿ ಎಂದು ಕೊಹ್ಲಿ ಕರೆ ನೀಡಿದ್ದಾರೆ. ‘ನಾವಿಲ್ಲಿಗೆ ಬಂದಿರುವುದು ಕ್ರಿಕೆಟ್ ಆಡಲು. ಬಯೋ ಸೆಕ್ಯೂರ್ ನಿಯಮಗಳನ್ನು ಗೌರವಿಸಿ. ಇಲ್ಲಿಗೆ ನಾವು ಎಂಜಾಯ್ ಮಾಡಲು ಬಂದಿಲ್ಲ ಎನ್ನುವುದು ನೆನಪಿರಲಿ’ ಎಂದು ಕೊಹ್ಲಿ ಎಚ್ಚರಿಕೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಾರ್ಷಿಕ ಗುತ್ತಿಗೆ ಪ್ರಕಟಿಸಿದ ಬಿಸಿಸಿಐ: ರೋಹಿತ್ ಶರ್ಮಾ, ವಿರಾಟ್ ಕೊಹ್ಲಿಗೆ ಹಿಂಬಡ್ತಿ

ಎಷ್ಟು ಚಂದ ಶತಕ ಸಿಡಿಸಿದ್ರು ಕೆಎಲ್ ರಾಹುಲ್, ಕರ್ನಾಟಕಕ್ಕೆ ಗೆಲುವು Video

ಟೀಂ ಇಂಡಿಯಾ ಕ್ರಿಕೆಟಿಗರಿಗೆ ಡಿನ್ನರ್: ಪತ್ನಿ, ಮಕ್ಕಳ ಜೊತೆ ಬಂದು ಸ್ವಾಗತಿಸಿ ಗೌತಮ್ ಗಂಭೀರ್ Video

T20 WC: ಟೀಂ ಇಂಡಿಯಾ ವಿರುದ್ಧ ಪಂದ್ಯವಾಡಿ ಎಂದರೆ ಮೂರು ತಲೆಹರಟೆ ಷರತ್ತು ಹಾಕುತ್ತಿರುವ ಪಾಕಿಸ್ತಾನ

ರೋಹಿತ್ ಶರ್ಮಾ, ಕೊಹ್ಲಿ ಕಂಡ್ರೆ ಗಂಭೀರ್ ಗೆ ಆಗಲ್ವಾ: ಬಿಸಿಸಿಐ ಕಾರ್ಯದರ್ಶಿ ಹೇಳಿದ್ದೇನು

ಮುಂದಿನ ಸುದ್ದಿ
Show comments