ಧೋನಿ ಮಾತು ನಂಬಿ ಮೂರ್ಖನಾಗಿದ್ದ ವಿರಾಟ್ ಕೊಹ್ಲಿ!

Webdunia
ಮಂಗಳವಾರ, 3 ಅಕ್ಟೋಬರ್ 2017 (10:21 IST)
ನಾಗ್ಪುರ: ವಿಕೆಟ್ ಕೀಪರ್ ಧೋನಿ ರಿವ್ಯೂ ತೆಗೆದುಕೊಳ್ಳುವ ವಿಚಾರದಲ್ಲಿ ಪಕ್ಕಾ ಪ್ರವೀಣ ಎಂದೇ ಹೆಸರುವಾಸಿ. ಆದರೆ ಆಸ್ಟ್ರೇಲಿಯಾ ವಿರುದ್ಧ ಐದನೇ ಏಕದಿನ ಪಂದ್ಯದಲ್ಲಿ ತಾವೂ ಎಡವಿ ನಾಯಕ ಕೊಹ್ಲಿಯನ್ನೂ ಮೂರ್ಖನಾಗಿಸಿದ್ದಾರೆ.


ಇದು 37 ನೇ ಓವರ್ ನಲ್ಲಿ ಆಸೀಸ್ ಬ್ಯಾಟ್ಸ್ ಮನ್ ಟ್ರವಿಸ್ ಹೀಡ್ ಹೊಡೆದ ಬಾಲ್ ನ್ನು ಧೋನಿ ತೀರಾ ಕೆಳಹಂತದಲ್ಲಿ ಕ್ಯಾಚ್ ಮಾಡಿದ್ದರು. ಆದರೆ ಅಂಪಾಯರ್ ಔಟ್ ನೀಡಲಿಲ್ಲ. ತಕ್ಷಣವೇ ಧೋನಿ ಕೊಹ್ಲಿ ಕಡೆಗೆ ತಿರುಗಿ ರಿವ್ಯೂ ತೆಗೆದುಕೊಳ್ಳಲು ಸಲಹೆ ನೀಡಿದರು.

ಧೋನಿ ಮಾತು ನಂಬಿ ಕೊಹ್ಲಿ ರಿವ್ಯೂಗೆ ಮನವಿ ಮಾಡಿದರು. ಆದರೆ ರಿಪ್ಲೇಯಲ್ಲಿ ಬ್ಯಾಟ್ ಮತ್ತು ಬಾಲ್ ನಡುವೆ ಭಾರೀ ಅಂತರವಿರುವುದು ಸ್ಪಷ್ಟವಾಯಿತು. ಹೀಗಾಗಿ ಕೊಹ್ಲಿ ಧೋನಿ ಮಾತು ನಂಬಿ ಮೂರ್ಖರಾದರು. ಅಲ್ಲದೆ, ಈ ಘಟನೆಯನ್ನು ನೋಡಿ ಎದುರಾಳಿ ನಾಯಕ ಸ್ಟೀವ್ ಸ್ಮಿತ್ ತಮಾಷೆ ಮಾಡಿ ನಗುತ್ತಿದ್ದುದು ಉರಿವ ಗಾಯಕ್ಕೆ ಉಪ್ಪು ಸುರಿದಂತಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಶ್ರೇಯಸ್ ಅಯ್ಯರ್ ಪೋಷಕರ ಆಗಮನಕ್ಕಾಗಿ ಕಾಯುತ್ತಿರುವ ಬಿಸಿಸಿಐ, ಯಾಕೆ ಗೊತ್ತಾ

ಶ್ರೇಯಸ್ ಅಯ್ಯರ್ ಹೇಗಿದ್ದಾರೆ ಎಂದಿದ್ದಕ್ಕೆ ಸೂರ್ಯಕುಮಾರ್ ಯಾದವ್ ಹೇಳಿದ್ದೇನು

ಮುಂದಿನ ಸುದ್ದಿ
Show comments