ವಿರಾಟ್ ಕೊಹ್ಲಿ ಶುದ್ಧ ಅವಿವೇಕಿ ಎಂದ ಆಸೀಸ್ ನಾಯಕ

Webdunia
ಶನಿವಾರ, 28 ಅಕ್ಟೋಬರ್ 2017 (09:15 IST)
ಸಿಡ್ನಿ: ಡಿಆರ್ ಎಸ್ ಗಲಾಟೆಗೆ ಮತ್ತೆ ಮರು ಜೀವ ಸಿಕ್ಕಿದೆ. ಬೆಂಗಳೂರು ಮೈದಾನದಲ್ಲಿ ನಡೆದ ಟೆಸ್ಟ್ ಪಂದ್ಯದಲ್ಲಿ ನಡೆದಿದ್ದ ಈ ಗಲಾಟೆಯನ್ನು ಸ್ಟೀವ್ ಸ್ಮಿತ್ ಮತ್ತೆ ಕೆದಕಿದ್ದಾರೆ.

 
ಈ ಪ್ರಕರಣದಲ್ಲಿ ಟೀಂ ಇಂಡಿಯಾ ನಾಯಕ ಕೊಹ್ಲಿಯದ್ದು ಶುದ್ಧ ಅವಿವೇಕತನದ ವರ್ತನೆ. ಸಂದರ್ಶನವೊಂದರಲ್ಲಿ ಕೊಹ್ಲಿ ವರ್ತನೆ ಬಗ್ಗೆ ಕಿಡಿ ಕಾರಿದ್ದಾರೆ.

ಈ ಪ್ರಕರಣ ಇಷ್ಟು ಬೆಳೆಯಬಹುದು ಎಂದು ಅಂದುಕೊಂಡಿರಲಿಲ್ಲ. ದೂರಿನ ಪ್ರಕಾರ ಅಂಪಾಯರ್, ರೆಫರಿ ನಮ್ಮ ಜತೆ ಚರ್ಚಿಸಿಯೇ ಇರಲಿಲ್ಲ. ಈ ವಿವಾದವನ್ನು ಇಷ್ಟು ದೊಡ್ಡ ರದ್ದಾಂತ ಮಾಡಿ ಪಂದ್ಯದ ಬಿಸಿ ಹೆಚ್ಚಿಸುವುದರ ಜತೆ ತಮ್ಮ ಸಾಮರ್ಥ್ಯವನ್ನು ವೃದ್ಧಿಗೊಳಿಸುವುದು ಕೊಹ್ಲಿ ತಂತ್ರಗಾರಿಕೆಯಾಗಿಬರಹುದು ಎಂದು ಸ್ಮಿತ್ ಹೇಳಿಕೊಂಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌ ಟಿಕೆಟ್ ಖರೀದಿಸುವಾಗ ನಕಲಿ ಲಿಂಕ್ ಮೂಲಕ ಟೋಪಿ ಹಾಕಬಹುದು: ಪೊಲೀಸರ ಎಚ್ಚರಿಕೆ

ಆರ್‌ಸಿಬಿ ಸಹ ಆಟಗಾರರಿಗೆ ದೊಡ್ಡ ಸಲಹೆ ನೀಡಿದ ವಿರಾಟ್‌ ಕೊಹ್ಲಿ

ಆರ್‌ಸಿಬಿ ಕ್ಯಾಪ್ಟನ್‌ ರಜತ್ ಪಾಟಿದಾರ್‌ ಕುಟುಂಬಕ್ಕೆ ಹೊಸ ವ್ಯಕ್ತಿಯ ಆಗಮನ

ಐಪಿಎಲ್‌ ಆರಂಭಕ್ಕೂ ಮುನ್ನವೇ ಕೆಕೆಆರ್‌ ತಂಡಕ್ಕೆ ಬಿಗ್‌ಶಾಕ್‌: ಟೂರ್ನಿಯಿಂದಲೇ ಹೊರಬಿದ್ದ ಹರ್ಷಿತ್ ರಾಣಾ

ಆರ್ ಸಿಬಿ ಜೆರ್ಸಿ ಹಾಕಿಕೊಂಡು ಆಟೋಗ್ರಾಫ್ ಕೇಳ್ತೀಯಾ.. ಅಭಿಮಾನಿಗೆ ಧೋನಿ ಫನ್ನಿ ರಿಯಾಕ್ಷನ್ Video

ಮುಂದಿನ ಸುದ್ದಿ
Show comments