Webdunia - Bharat's app for daily news and videos

Install App

ಲಂಕಾ ಸರಣಿಗೆ ಮೊದಲು ಮೈದಾನಕ್ಕೆ ಕಾರ್ಪೆಂಟರ್ ನನ್ನು ಮೈದಾನಕ್ಕೆ ಕರೆಸಿಕೊಂಡ ಕೊಹ್ಲಿ

Webdunia
ಬುಧವಾರ, 15 ನವೆಂಬರ್ 2017 (09:09 IST)
ಕೋಲ್ಕೊತ್ತಾ: ಶ್ರೀಲಂಕಾ ವಿರುದ್ಧ ನಾಳೆಯಿಂದ ಟೀಂ ಇಂಡಿಯಾ ಟೆಸ್ಟ್ ಸರಣಿ ಆಡಲಿದೆ. ಈ ಸರಣಿಗೆ ಮೊದಲು ನಾಯಕ ವಿರಾಟ್ ಕೊಹ್ಲಿ ಅಭ್ಯಾಸ ನಡೆಸುತ್ತಿದ್ದ ಮೈದಾನಕ್ಕೆ ಸ್ಥಳೀಯ ಕಾರ್ಪೆಂಟರ್ ನನ್ನು ಕರೆಸಿಕೊಂಡಿದ್ದಾರೆ.

 
ಟೆಸ್ಟ್ ಸರಣಿಗೂ ಕಾರ್ಪೆಂಟರ್ ಗೂ ಏನು ಸಂಬಂಧ ಎಂದು ನೀವು ಕೇಳಬಹುದು. ಆದರೆ ಸರಣಿಗೆ ಸಜ್ಜಾಗುತ್ತಿರುವ ಕೊಹ್ಲಿಗೆ ಎಲ್ಲವೂ ಪರ್ಫೆಕ್ಟ್ ಆಗಿರಬೇಕು. ಅವರು ತಮ್ಮ ಬ್ಯಾಟ್ ವಿಷಯದಲ್ಲಂತೂ ಸ್ವಲ್ಪವೂ ರಾಜಿ ಮಾಡಿಕೊಳ್ಳುವ ಅಸಾಮಿಯಲ್ಲ.

ಹೀಗಾಗಿ ಈಡನ್ ಮೈದಾನದಲ್ಲಿ ಅಭ್ಯಾಸ ನಡೆಸುತ್ತಿದ್ದ ಕೊಹ್ಲಿ ತಮ್ಮ ಬ್ಯಾಟ್ ನ ಹಿಡಿಕೆ ಗಾತ್ರ ಹೆಚ್ಚಾಯಿತು ಎಂದು ಸ್ಥಳೀಯ ಕಾರ್ಪೆಂಟರ್ ನನ್ನು ಕರೆಸಿ ಬ್ಯಾಟ್ ಅಂದಗೊಳಿಸಿದ್ದಾರೆ. ಇತ್ತೀಚೆಗೆ ಐಸಿಸಿ ಕೂಡಾ ಬ್ಯಾಟ್ ಹಿಡಿಕೆ ಗಾತ್ರದ ಬಗ್ಗೆ ಹೊಸ ನಿಯಮ ಜಾರಿಗೆ ತಂದಿದ್ದನ್ನು ಇಲ್ಲಿ ಸ್ಮರಿಸಬಹುದು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಬಿಡುವು ನೀಡಿದ ಮಳೆರಾಯ, RCB vs PBKS ಪಂದ್ಯಾಟ ಶುರು

IPL 2025: ಆರ್‌ಸಿಬಿ ಅಭಿಮಾನಿಗಳಿಗೆ ಟೆನ್ಷನ್ ಮೇಲೆ ಟೆನ್ಷನ್‌, ಇನ್ನೂ ಶುರುವಾಗದ ಪಂದ್ಯಾಟ

ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಸೇರಿದ ಬೇಬಿ ಎಬಿ: ಇನ್ನಾದರೂ ಪುಟದೇಳುತ್ತಾ ಧೋನಿ ಪಡೆ

KL Rahul Daughter: ಬರ್ತ್ ಡೇ ದಿನ ಮಗಳ ಹೆಸರು ರಿವೀಲ್ ಮಾಡಿದ ಕೆಎಲ್ ರಾಹುಲ್: ಈ ಹೆಸರಿನಲ್ಲಿದೆ ಒಂದು ವಿಶೇಷ

RCB vs PBKS Match: ಈ ಸಲ ಕಪ್ ನಮ್ದೆ ಎಂದಾಗಲೆಲ್ಲ ನಾವು ಕಪ್ ಎತ್ತಿಲ್ಲ, ಅನಿಲ್ ಕುಂಬ್ಳೆ

ಮುಂದಿನ ಸುದ್ದಿ
Show comments