ಕ್ರಿಕೆಟಿಗರ ಮಾನಸಿಕ ಆರೋಗ್ಯದ ಬಗ್ಗೆ ಗಮನಕೊಡಿ: ವಿರಾಟ್ ಕೊಹ್ಲಿ ಆಗ್ರಹ

Webdunia
ಶನಿವಾರ, 7 ನವೆಂಬರ್ 2020 (09:16 IST)
ದುಬೈ: ಕೊರೋನಾ ನಡುವೆಯೂ ಕ್ರಿಕೆಟ್ ಆಯೋಜಿಸುತ್ತಿರುವಾಗ ಯಾವುದೇ ಆರೋಗ್ಯ ತೊಂದರೆಯಾಗದಂತೆ ಆಯೋಜಕರು ಆಟಗಾರರಿಗೆ ಜೈವರಕ್ಷಕ ವಲಯದಲ್ಲಿ ಸುರಕ್ಷತೆ ನೀಡುತ್ತಿದ್ದಾರೆ.
 


ಆದರೆ ಈ ರೀತಿ ಆಟಗಾರರನ್ನು ಸುರಕ್ಷತೆಯ ನಿಟ್ಟಿನಲ್ಲಿ ಕೋಟೆ ಕಟ್ಟಿ ಅದರೊಳಗೆ ಕೂಡಿಹಾಕುವುದರಿಂದ ಮಾನಸಿಕವಾಗಿ ಖಿನ್ನತೆಗೊಳಗಾಗುವ ಸಾಧ‍್ಯತೆಯಿದೆ. ಹೀಗಾಗಿ ಕ್ರಿಕೆಟಿಗರ ಮಾನಸಿಕ ಸ್ವಾಸ್ಥ್ಯ ಕಾಪಾಡುವ ಬಗ್ಗೆ ಐಸಿಸಿ ಗಮನ ಹರಿಸಬೇಕು ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಗ್ರಹಿಸಿದ್ದಾರೆ. ಐಪಿಎಲ್ ಸುದೀರ್ಘ ಕೂಟ ಮುಗಿಸಿ ಈಗ ಕ್ರಿಕೆಟಿಗರು ಆಸ್ಟ್ರೇಲಿಯಾ ಪ್ರವಾಸ ತೆರಳಲಿದ್ದಾರೆ. ಇದೂ ಕೂಡಾ ಸುದೀರ್ಘ ಪ್ರವಾಸವಾಗಿದ್ದು, ಅಲ್ಲಿಯೂ ಸೋಂಕು ತಗುಲದಂತೆ ಆಟಗಾರರನ್ನು ಜೈವರಕ್ಷಕ ವಲಯದಲ್ಲಿ ಕೂಡಿಹಾಕಲಾಗುತ್ತದೆ. ಆದರೆ ಇದರಿಂದ ಕ್ರಿಕೆಟಿಗರು ಹೊರಗಡೆ ಓಡಾಡುವ ಸ್ವಾತಂತ್ರ್ಯವಿಲ್ಲದೇ ಮಾನಸಿಕವಾಗಿ ಕುಗ್ಗಿ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂಬುದು ಕೊಹ್ಲಿಯ ವಾದ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

IND vs SA: ಇಂದಿನ ಪಂದ್ಯಕ್ಕೂ ಕಳಪೆ ಫಾರ್ಮ್ ನಲ್ಲಿರುವ ಈ ಆಟಗಾರನಿಗೆ ಮತ್ತೊಂದು ಚಾನ್ಸ್ ಪಕ್ಕಾ

ಪಲಾಶ್ ಜತೆಗಿನ ಮದುವೆ ರದ್ದು ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸ್ಮೃತಿ ಮಂಧಾನ

ಮುಂದಿನ ಸುದ್ದಿ
Show comments