Webdunia - Bharat's app for daily news and videos

Install App

ಕ್ರಿಕೆಟಿಗರ ಮಾನಸಿಕ ಆರೋಗ್ಯದ ಬಗ್ಗೆ ಗಮನಕೊಡಿ: ವಿರಾಟ್ ಕೊಹ್ಲಿ ಆಗ್ರಹ

Webdunia
ಶನಿವಾರ, 7 ನವೆಂಬರ್ 2020 (09:16 IST)
ದುಬೈ: ಕೊರೋನಾ ನಡುವೆಯೂ ಕ್ರಿಕೆಟ್ ಆಯೋಜಿಸುತ್ತಿರುವಾಗ ಯಾವುದೇ ಆರೋಗ್ಯ ತೊಂದರೆಯಾಗದಂತೆ ಆಯೋಜಕರು ಆಟಗಾರರಿಗೆ ಜೈವರಕ್ಷಕ ವಲಯದಲ್ಲಿ ಸುರಕ್ಷತೆ ನೀಡುತ್ತಿದ್ದಾರೆ.
 


ಆದರೆ ಈ ರೀತಿ ಆಟಗಾರರನ್ನು ಸುರಕ್ಷತೆಯ ನಿಟ್ಟಿನಲ್ಲಿ ಕೋಟೆ ಕಟ್ಟಿ ಅದರೊಳಗೆ ಕೂಡಿಹಾಕುವುದರಿಂದ ಮಾನಸಿಕವಾಗಿ ಖಿನ್ನತೆಗೊಳಗಾಗುವ ಸಾಧ‍್ಯತೆಯಿದೆ. ಹೀಗಾಗಿ ಕ್ರಿಕೆಟಿಗರ ಮಾನಸಿಕ ಸ್ವಾಸ್ಥ್ಯ ಕಾಪಾಡುವ ಬಗ್ಗೆ ಐಸಿಸಿ ಗಮನ ಹರಿಸಬೇಕು ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಗ್ರಹಿಸಿದ್ದಾರೆ. ಐಪಿಎಲ್ ಸುದೀರ್ಘ ಕೂಟ ಮುಗಿಸಿ ಈಗ ಕ್ರಿಕೆಟಿಗರು ಆಸ್ಟ್ರೇಲಿಯಾ ಪ್ರವಾಸ ತೆರಳಲಿದ್ದಾರೆ. ಇದೂ ಕೂಡಾ ಸುದೀರ್ಘ ಪ್ರವಾಸವಾಗಿದ್ದು, ಅಲ್ಲಿಯೂ ಸೋಂಕು ತಗುಲದಂತೆ ಆಟಗಾರರನ್ನು ಜೈವರಕ್ಷಕ ವಲಯದಲ್ಲಿ ಕೂಡಿಹಾಕಲಾಗುತ್ತದೆ. ಆದರೆ ಇದರಿಂದ ಕ್ರಿಕೆಟಿಗರು ಹೊರಗಡೆ ಓಡಾಡುವ ಸ್ವಾತಂತ್ರ್ಯವಿಲ್ಲದೇ ಮಾನಸಿಕವಾಗಿ ಕುಗ್ಗಿ ಹೋಗದಂತೆ ಎಚ್ಚರಿಕೆ ವಹಿಸಬೇಕು ಎಂಬುದು ಕೊಹ್ಲಿಯ ವಾದ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments