Webdunia - Bharat's app for daily news and videos

Install App

ಧರ್ಮಶಾಲಾ ಪತ್ರಿಕಾಗೋಷ್ಠಿಯಲ್ಲಿ ವಿರಾಟ್ ಕೊಹ್ಲಿ ಕೊಟ್ಟ ಶಾಕ್ ಏನು?

Webdunia
ಶುಕ್ರವಾರ, 24 ಮಾರ್ಚ್ 2017 (13:21 IST)
ಧರ್ಮಶಾಲಾ: ಭುಜದ ನೋವಿನಿಂದ ಬಳಲುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಆಸ್ಟ್ರೇಲಿಯಾ ವಿರುದ್ಧ ನಾಳೆಯಿಂದ ಆರಂಭವಾಗುವ ನಾಲ್ಕನೇ ಟೆಸ್ಟ್ ಆಡುವುದು ಅನುಮಾನವಾಗಿದೆ. ಈ ಬಗ್ಗೆ ಸ್ವತಃ ಕೊಹ್ಲಿ ಧರ್ಮಶಾಲಾದಲ್ಲಿ ಪತ್ರಿಕಾಗೋಷ್ಠಿ ನಡೆಸಿದ್ದಾರೆ.

 

ಇಂದೂ ಕೂಡಾ ಬ್ಯಾಟಿಂಗ್ ಅಭ್ಯಾಸ ನಡೆಸದ ಕೊಹ್ಲಿ, ತಾವಿನ್ನೂ ಶೇಕಡಾ 100 ರಷ್ಟು ಫಿಟ್ ಆಗಿಲ್ಲ. ಸಂಪೂರ್ಣ ಫಿಟ್ ಆಗಿದ್ದರೆ ಮಾತ್ರ ಕಣಕ್ಕಿಳಿಯುವುದಾಗಿ ಕೊಹ್ಲಿ ಹೇಳಿಕೊಂಡಿದ್ದಾರೆ. ಕೊಹ್ಲಿ ಆಡದಿದ್ದರೆ, ಅವರ ಬದಲಿಗೆ ಮುಂಬೈ ಬ್ಯಾಟ್ಸ್ ಮನ್ ಶ್ರೇಯಾಸ್ ಐಯರ್ ಗೆ ತಂಡದಲ್ಲಿ ಸ್ಥಾನ ಕಲ್ಪಿಸಲಾಗಿದೆ.

 
‘ನಾನು ಸ್ಪೆಷಲ್ ಆಟಗಾರ ಅಲ್ಲ. ಎಲ್ಲಾ ಆಟಗಾರರಿಗೆ ಅನ್ವಯಿಸುವ ನಿಯಮವೇ ನನಗೂ ಅನ್ವಯಿಸುತ್ತದೆ. ನನ್ನ ಹೊರತಾಗಿಯೂ ತಂಡ ಉತ್ತಮ ಪ್ರದರ್ಶನ ನೀಡಿದೆ. ಹೀಗಾಗಿ ನಾನು ಆಡದಿದ್ದರೆ ತಂಡದ ಮೇಲೆ ಯಾವುದೇ ಪರಿಣಾಮ ಬೀರದು’ ಎಂದು ಕೊಹ್ಲಿ ಹೇಳಿದ್ದಾರೆ. ಕೊಹ್ಲಿ ಆಡದಿದ್ದರೆ, ಅಜಿಂಕ್ಯಾ ರೆಹಾನೆ ಭಾರತ ತಂಡದ ನೇತೃತ್ವ ವಹಿಸಲಿದ್ದಾರೆ.

 
ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ   
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವೈಭವ್‌ ಸೂರ್ಯವಂಶಿಯ ಹಾದಿಯಲ್ಲಿ ಸ್ನೇಹಿತ ಅಯಾನ್‌ ರಾಜ್‌: ತ್ರಿಶತಕ ಸಿಡಿಸಿದ ಬಿಹಾರದ 13ರ ಪೋರ

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ಮುಂದಿನ ಸುದ್ದಿ
Show comments