Webdunia - Bharat's app for daily news and videos

Install App

ಅಳುತ್ತಾ ನಿಂತಿದ್ದ ಮೊಹಮ್ಮದ್ ಸಿರಾಜ್ ಗೆ ವಿರಾಟ್ ಕೊಹ್ಲಿ ಧೈರ್ಯ ತುಂಬಿದ್ದು ಹೇಗೆ?

Webdunia
ಬುಧವಾರ, 12 ಮೇ 2021 (09:14 IST)
ಮುಂಬೈ: ಟೀಂ ಇಂಡಿಯಾ ಯುವ ವೇಗಿ ಮೊಹಮ್ಮದ್ ಸಿರಾಜ್ ತಮ್ಮ ಕಷ್ಟದ ದಿನಗಳಲ್ಲಿ ಜೊತೆಯಾಗಿ ನಿಂತ ವಿರಾಟ್ ಕೊಹ್ಲಿ ಬಗ್ಗೆ ಸಂದರ್ಶನವೊಂದರಲ್ಲಿ ಹೇಳಿಕೊಂಡಿದ್ದಾರೆ.

 

ಆಸ್ಟ್ರೇಲಿಯಾ ಸರಣಿ ವೇಳೆ ಸಿರಾಜ್ ತಾವು ಅತ್ಯಂತ ಪ್ರೀತಿಸುತ್ತಿದ್ದ, ವೃತ್ತಿ ಜೀವನಕ್ಕೆ ಪ್ರೋತ್ಸಾಹ ನೀಡಿದ್ದ ತಂದೆಯನ್ನು ಕಳೆದುಕೊಂಡಿದ್ದರು. ಆದರೆ ಸಿರಾಜ್ ಅನಿವಾರ್ಯವಾಗಿ ತಂದೆಯ ಅಂತಿಮ ದರ್ಶನ ಪಡೆಯಲು ಭಾರತಕ್ಕೆ ಬರಲಾಗಲಿಲ್ಲ.

ಈ ವೇಳೆ ಹೋಟೆಲ್ ಕೊಠಡಿಯಲ್ಲಿ ಕೂತು ಅಳುತ್ತಿದ್ದ ಸಿರಾಜ್ ರನ್ನು ನೋಡಿ ವಿರಾಟ್ ಗಟ್ಟಿಯಾಗಿ ತಬ್ಬಿಕೊಂಡು ‘ನಿನ್ನ ಜೊತೆಗೆ ಏನೇ ಬಂದರೂ ನಾನಿದ್ದೇನೆ’ ಎಂದು ಧೈರ್ಯ ತುಂಬಿದ್ದರಂತೆ. ಆಗ ಮಾತ್ರವಲ್ಲ, ಆ ಸರಣಿಯಲ್ಲಿ ಒಂದು ಪಂದ್ಯವಾಡಿ ಕೊಹ್ಲಿ ತವರಿಗೆ ಹೋದ ಬಳಿಕವೂ ಫೋನ್ ಸಂದೇಶದ ಮೂಲಕ ಹುರಿದುಂಬಿಸುತ್ತಲೇ ಇದ್ದರಂತೆ. ನನ್ನ ವೃತ್ತಿಜೀವನದಲ್ಲಿ ಅವರಿಗೆ ನಾನು ಅಭಾರಿ ಎಂದು ಸಿರಾಜ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ಗುಡ್ ಬೈ ಹೇಳಿದ ಅಜಿಂಕ್ಯಾ ರೆಹಾನೆ

ಮುಂದಿನ ಸುದ್ದಿ
Show comments