ಪ್ರಶಸ್ತಿ ಸ್ವೀಕರಿಸುವಾಗ ಪತ್ನಿ ಅನುಷ್ಕಾರನ್ನು ನೆನೆಸಿಕೊಂಡ ವಿರಾಟ್ ಕೊಹ್ಲಿ!

Webdunia
ಶನಿವಾರ, 17 ಫೆಬ್ರವರಿ 2018 (08:43 IST)
ಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ಏಕದಿನ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿ ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ವಿರಾಟ್ ಕೊಹ್ಲಿ ತನ್ನ ಗೆಲುವಿಗೆ ಪತ್ನಿ ಅನುಷ್ಕಾಗೆ ಕ್ರೆಡಿಟ್ ಕೊಟ್ಟಿದ್ದಾರೆ.
 

ಮದುವೆಯಾದ ಬಳಿಕ ಮೊದಲ ಕ್ರಿಕೆಟ್ ಸರಣಿ ಆಡಿದ ಕೊಹ್ಲಿ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಪತ್ನಿ ಅನುಷ್ಕಾರನ್ನು ವಿಶೇಷವಾಗಿ ಸ್ಮರಿಸಿಕೊಂಡಿದ್ದಾರೆ. ನನ್ನ ಯಶಸ್ಸಿನಲ್ಲಿ ಅವಳ ಕೊಡುಗೆ ಅಪಾರ ಎಂದಿದ್ದಾರೆ.

‘ನನ್ನನ್ನು ಸದಾ ಪ್ರೋತ್ಸಾಹಿಸುವ ಪತ್ನಿಗೆ ವಿಶೇಷ ಅಭಿನಂದನೆ ಸಲ್ಲಲೇಬೇಕು. ಹಿಂದೆಲ್ಲಾ ನನ್ನ ವೈಫಲ್ಯಕ್ಕೆ ಅವಳನ್ನು ಸಾಕಷ್ಟು ಟೀಕಿಸಲಾಗಿತ್ತು. ಆದರೆ ಆಕೆಯೇ ನನ್ನನ್ನು ಈ ಪ್ರವಾಸದುದ್ದಕ್ಕೂ ಉತ್ತೇಜನಗೊಳಿಸುತ್ತಿದ್ದುದು’ ಎಂದು ಅನುಷ್ಕಾಗೆ ವಿರಾಟ್ ಹೊಗಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿಸೆಂಚೂರಿಯನ್: ಭಾರತ ಮತ್ತು ದ.ಆಫ್ರಿಕಾ ಏಕದಿನ ಸರಣಿಯಲ್ಲಿ ಅದ್ಭುತ ಬ್ಯಾಟಿಂಗ್ ಮಾಡಿ ಪಂದ್ಯ ಶ್ರೇಷ್ಠ ಮತ್ತು ಸರಣಿ ಶ್ರೇಷ್ಠ ಪ್ರಶಸ್ತಿ ಪಡೆದ ವಿರಾಟ್ ಕೊಹ್ಲಿ ತನ್ನ ಗೆಲುವಿಗೆ ಪತ್ನಿ ಅನುಷ್ಕಾಗೆ ಕ್ರೆಡಿಟ್ ಕೊಟ್ಟಿದ್ದಾರೆ.

ಮದುವೆಯಾದ ಬಳಿಕ ಮೊದಲ ಕ್ರಿಕೆಟ್ ಸರಣಿ ಆಡಿದ ಕೊಹ್ಲಿ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಪತ್ನಿ ಅನುಷ್ಕಾರನ್ನು ವಿಶೇಷವಾಗಿ ಸ್ಮರಿಸಿಕೊಂಡಿದ್ದಾರೆ. ನನ್ನ ಯಶಸ್ಸಿನಲ್ಲಿ ಅವಳ ಕೊಡುಗೆ ಅಪಾರ ಎಂದಿದ್ದಾರೆ.

‘ನನ್ನನ್ನು ಸದಾ ಪ್ರೋತ್ಸಾಹಿಸುವ ಪತ್ನಿಗೆ ವಿಶೇಷ ಅಭಿನಂದನೆ ಸಲ್ಲಲೇಬೇಕು. ಹಿಂದೆಲ್ಲಾ ನನ್ನ ವೈಫಲ್ಯಕ್ಕೆ ಅವಳನ್ನು ಸಾಕಷ್ಟು ಟೀಕಿಸಲಾಗಿತ್ತು. ಆದರೆ ಆಕೆಯೇ ನನ್ನನ್ನು ಈ ಪ್ರವಾಸದುದ್ದಕ್ಕೂ ಉತ್ತೇಜನಗೊಳಿಸುತ್ತಿದ್ದುದು’ ಎಂದು ಅನುಷ್ಕಾಗೆ ವಿರಾಟ್ ಹೊಗಳಿಕೆ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

IND vs SA: ಗೌತಮ್ ಗಂಭೀರ್ ತೊಲಗಬೇಕು, ಇದು ಬಿಸಿಸಿಐಗೂ ತಲುಪಬೇಕು

ಬಾಸ್ಕೆಟ್ ಬಾಲ್ ಕಂಬ ಬಿದ್ದು ರಾಷ್ಟ್ರಮಟ್ಟದ ಆಟಗಾರ ಸಾವು, ಎದೆ ಝಲ್ಲೆನಿಸುತ್ತದೆ, Video

ಮುಂದಿನ ಸುದ್ದಿ
Show comments