Webdunia - Bharat's app for daily news and videos

Install App

ಧೋನಿ ಮಾತು ಕೇಳದೆ ರೋಹಿತ್ ಶರ್ಮಾಗೆ ಕಿವಿಗೊಟ್ಟು ತಪ್ಪು ಮಾಡಿದ ವಿರಾಟ್ ಕೊಹ್ಲಿ!

Webdunia
ಶುಕ್ರವಾರ, 2 ಫೆಬ್ರವರಿ 2018 (09:54 IST)
ಡರ್ಬನ್: ಧೋನಿ ಡಿಆರ್ ಎಸ್ ಬಗ್ಗೆ ಎಷ್ಟು ಕರಾರುವಾಕ್ ಎನ್ನುವುದು ಈಗಾಗಲೇ ಹಲವು ಬಾರಿ ಸಾಬೀತಾಗಿದೆ. ಕೆಲವರು ಡಿಆರ್ ಎಸ್ ಎಂದರೆ ಧೋನಿ ರಿವ್ಯೂ ಸಿಸ್ಟಂ ಎಂದು ಹೇಳುತ್ತಾರೆ.
 

ಹಲವು ಬಾರಿ ವಿರಾಟ್ ಕೊಹ್ಲಿಗೆ ಡಿಆರ್ ಎಸ್ ತೆಗೆದುಕೊಳ್ಳಬೇಕೋ ಬೇಡವೋ ಎಂಬ ಬಗ್ಗೆ ಧೋನಿ ಕರೆಕ್ಟಾಗಿ ಸಲಹೆ ನೀಡುತ್ತಾರೆ. ಧೋನಿ ಲೆಕ್ಕಾಚಾರ ಹೆಚ್ಚಾಗಿ ತಪ್ಪುವುದಿಲ್ಲ. ಆದರೆ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಧೋನಿ ಸಲಹೆ ಪಾಲಿಸದೇ ಕೊಹ್ಲಿ ತಪ್ಪು ಮಾಡಿದರು!

ದ.ಆಫ್ರಿಕಾ ಬ್ಯಾಟಿಂಗ್ ಮಾಡುತ್ತಿದ್ದಾಗ 36 ನೇ ಓವರ್ ನಲ್ಲಿ ಈ ಘಟನೆ ನಡೆದಿದೆ. ಜಸ್ಪ್ರೀತ್ ಬುಮ್ರಾ ಎಸೆದ ಎಸೆತವನ್ನು ಅಂಪಾಯರ್ ವೈಡ್ ಎಂದು ತೀರ್ಪಿತ್ತರು. ಆದರೆ ರೋಹಿತ್ ಶರ್ಮಾ ಗ್ಲೌಸ್ ಗೆ ಬಾಲ್ ತಾಗಿದ್ದಾಗಿ ಹೇಳಿ ಕೊಹ್ಲಿಗೆ ಡಿಆರ್ ಎಸ್ ತೆಗೆದುಕೊಳ್ಳಲು ಸೂಚಿಸಿದರು. ಈ ಸಂದರ್ಭದಲ್ಲಿ ಧೋನಿ ಮತ್ತು ಬೌಲರ್ ಬುಮ್ರಾ ಮಾತನ್ನು ಕೊಹ್ಲಿ ಕಿವಿ ಮೇಲೆ ಹಾಕಿಕೊಳ್ಳಲಿಲ್ಲ.

ರಿಪ್ಲೇ ನೋಡಿದಾಗ ಗ್ಲೌಸ್ ಗೆ ಬಾಲ್ ತಾಗಿರಲೇ ಇಲ್ಲ ಎನ್ನುವುದು ಸ್ಪಷ್ಟವಾಗಿತ್ತು. ಅಲ್ಲಿಗೆ ಭಾರತದ ಪಾಲಿಗಿದ್ದ ಏಕೈ ರಿವ್ಯೂ ಕೂಡಾ ತಪ್ಪಿ ಹೋಯ್ತು. ಧೋನಿ ಸಲಹೆ ಕೇಳದೇ ಕೊಹ್ಲಿ ತಪ್ಪು ಮಾಡಿದರು!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

ಮುಂದಿನ ಸುದ್ದಿ
Show comments