Webdunia - Bharat's app for daily news and videos

Install App

ಊಟ ಮಾಡಿ ಬಾ ಎಂದ ಅಂಪಾಯರ್ ರೆಸ್ಟೋರೆಂಟ್ ಪ್ರಚಾರಕ್ಕಿಳಿದ ವಿರಾಟ್ ಕೊಹ್ಲಿ!

Webdunia
ಗುರುವಾರ, 8 ಫೆಬ್ರವರಿ 2018 (08:31 IST)
ನವದೆಹಲಿ: ದ್ವಿತೀಯ ಏಕದಿನ ಪಂದ್ಯದಲ್ಲಿ ಗೆಲುವಿಗೆ 2 ರನ್ ಇದ್ದಾಗ ಬ್ಯಾಟ್ಸ್ ಮನ್ ವಿರಾಟ್ ಕೊಹ್ಲಿ ಮತ್ತು ಶಿಖರ್ ಧವನ್ ರನ್ನು ಪೆವಿಲಿಯನ್ ಗೆ ಕಳುಹಿಸಿದ್ದು ಎಲ್ಲರ ನಗೆಪಾಟಲಿಗೀಡಾಗಿತ್ತು.
 

ಈಗ ಅದೇ ಅಂಪಾಯರ್ ಪಾಕಿಸ್ತಾನದ ಅಲೀಂ ದಾರ್ ಒಡೆತನದ ರೆಸ್ಟೋರೆಂಟ್ ಗೆ ಪ್ರಚಾರ ಮಾಡಲು ಕೊಹ್ಲಿ ಹೊರಟಿದ್ದಾರೆ! ಅಲೀಂ ದಾರ್ ಲಾಹೋರ್ ನಲ್ಲಿ ರೆಸ್ಟೋರೆಂಟ್ ಒಂದನ್ನು ಆರಂಭಿಸಲಿದ್ದಾರೆ.

ಈ ರೆಸ್ಟೋರೆಂಟ್ ನಿಂದ ಬಂದ ಹಣವನ್ನು ದಾರ್ ವಿಕಲಚೇತನ ಮಕ್ಕಳ ವಿದ್ಯಾಭ್ಯಾಸಕ್ಕೆ ವಿನಿಯೋಗಿಸಲಿದ್ದಾರೆ. ಈ ಒಳ್ಳೆಯ ಉದ್ದೇಶಕ್ಕೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಕೊಹ್ಲಿ ಅವರ ರೆಸ್ಟೋರೆಂಟ್ ಬಗ್ಗೆ ವಿಡಿಯೋ ಮೂಲಕ ಸಂದೇಶ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಲೈಂಗಿಕ ಕಿರುಕುಳ ಪ್ರಕರಣ: ಆರ್‌ಸಿಬಿ ಆಟಗಾರ ಯಶ್ ದಯಾಳ್‌ಗೆ ತಾತ್ಕಾಲಿಕ ರಿಲೀಫ್‌

WI vs AUS: ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲೇ ಕನಿಷ್ಠ ಮೊತ್ತಕ್ಕೆ ಔಟಾದ ವೆಸ್ಟ್ ಇಂಡೀಸ್

IND vs ENG: ಟೀಂ ಇಂಡಿಯಾ ಸೋಲಿಗೆ ಈ ಮೂವರು ಆಟಗಾರರೇ ಕಾರಣ

ಭುಜಬಲದ ಪರಾಕ್ರಮ ಮೆರೆದ ಮೊಹಮ್ಮದ್‌ ಸಿರಾಜ್‌ಗೆ ಐಸಿಸಿ ಶಾಕ್‌: ನಿಷೇಧದ ಭೀತಿಯಲ್ಲಿ ಭಾರತದ ವೇಗಿ

ಬ್ಯಾಡ್ಮಿಂಟನ್ ತಾರೆ ಸೈನಾ ನೆಹ್ವಾಲ್, ಕಶ್ಯಪ್ ದಾಂಪತ್ಯದಲ್ಲಿ ಬಿರುಕು

ಮುಂದಿನ ಸುದ್ದಿ
Show comments