Webdunia - Bharat's app for daily news and videos

Install App

ಕೊನೆಗೂ ಅನಿಲ್ ಕುಂಬ್ಳೆ ಮಾತಿನಂತೆ ನಡೆದ ಕೊಹ್ಲಿ

Webdunia
ಬುಧವಾರ, 29 ನವೆಂಬರ್ 2017 (09:02 IST)
ಮುಂಬೈ: ಅನಿಲ್ ಕುಂಬ್ಳೆ ಟೀಂ ಇಂಡಿಯಾ ಕೋಚ್ ಆಗಿದ್ದಾಗ ಅವರ ಮೇಲೆ ಅಸಮಾಧಾನಗೊಂಡಿದ್ದ ಕೊಹ್ಲಿ ಕುಂಬ್ಳೆ ರಾಜೀನಾಮೆಗೆ ಕಾರಣರಾಗಿದ್ದರು. ಆದರೆ ಇದೀಗ ಕೊಹ್ಲಿ ಕುಂಬ್ಳೆ ಹಾದಿಯಲ್ಲೇ ನಡೆದಿದ್ದಾರೆ.
 

ಟೀಂ ಇಂಡಿಯಾ ಕೋಚ್ ಆಗಿದ್ದಾಗ ಬಿಸಿಸಿಐ ಸಮಿತಿ ಎದುರು ವಾದ ಮಂಡಿಸಿದ್ದ ಕುಂಬ್ಳೆ, ಕೋಚ್ ಮತ್ತು ಕ್ಯಾಪ್ಟನ್ ಗೆ ಹೆಚ್ಚಿನ ವೇತನ ಹಾಗೂ ಇತರ ಆಟಗಾರರ ವೇತನವನ್ನೂ ಹೆಚ್ಚಿಸಬೇಕೆಂದು ಪ್ರತಿಪಾದಿಸಿದ್ದರು.

ಆದರೆ ಕುಂಬ್ಳೆ ಕಾಲಾವಧಿಯಲ್ಲಿ ಇದು ನಡೆಯಲೇ ಇಲ್ಲ. ಇದೀಗ ವಿರಾಟ್ ಕೊಹ್ಲಿ ಬಿಸಿಸಿಐ ಮುಂದೆ ಮತ್ತೆ ಈ ವಿಷಯ ಪ್ರಸ್ತಾಪಿಸಲು ಸಜ್ಜಾಗಿದ್ದು, ಎಲ್ಲಾ ಆಟಗಾರರ ವೇತನ ಹೆಚ್ಚಿಸಲು ಮನವಿ ಮಾಡಲಿದ್ದಾರೆ. ಇದಕ್ಕೆ ಹಾಲಿ ಕೋಚ್ ರವಿಶಾಸ್ತ್ರಿ ಬೆಂಬಲವೂ ಇದೆ ಎನ್ನಲಾಗಿದೆ.  ಈ ಮೂಲಕ ಅಂದು ಕುಂಬ್ಳೆ ನಾಂದಿ ಹಾಡಿದ್ದ ಕೆಲಸಕ್ಕೆ ಇಂದು ಕೊಹ್ಲಿ ಪೂರ್ಣ ವಿರಾಮ ಹಾಕಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

Virat Kohli: ಟ್ರೋಫಿ ಗೆದ್ದಾಗ ಕೊಹ್ಲಿಗೆ ಕಣ್ಣೀರು ಬಂತು, ಅಭಿಮಾನಿ ಸತ್ತಾಗ ಬರಲಿಲ್ಲ ಯಾಕೆ

Gautam Gambhir: ಚಿನ್ನಸ್ವಾಮಿ ಕಾಲ್ತುಳಿತ ದುರಂತದ ಬಗ್ಗೆ ಗೌತಮ್ ಗಂಭೀರ್ ಮಹತ್ವದ ಹೇಳಿಕೆ

ಮುಂದಿನ ಸುದ್ದಿ
Show comments