Webdunia - Bharat's app for daily news and videos

Install App

ಲಂಕಾ ನಾಯಕನ ವರ್ತನೆಗೆ ಪೆವಲಿಯನ್ ನಲ್ಲೇ ಸಿಟ್ಟಿಗೆದ್ದ ಕೊಹ್ಲಿ

Webdunia
ಭಾನುವಾರ, 19 ನವೆಂಬರ್ 2017 (08:33 IST)
ಕೋಲ್ಕೊತ್ತಾ: ಸ್ವಭಾವತಃ ವಿರಾಟ್ ಕೊಹ್ಲಿ ಆಕ್ರಮಣಕಾರಿಯಾಗಿ ಇರುತ್ತಾರೆ. ಆದರೆ ಭಾರತ ಮತ್ತು ಶ್ರೀಲಂಕಾ ನಡುವಿನ ಮೊದಲ ಟೆಸ್ಟ್ ಪಂದ್ಯದ ಮೂರನೇ ದಿನ ಕೊಹ್ಲಿ ಸಿಟ್ಟಾಗಿದ್ದಕ್ಕೂ ಕಾರಣವಿತ್ತು.
 

ಭಾರತದ 53 ನೇ ಓವರ್ ನಲ್ಲಿ ಭುವನೇಶ್ವರ್ ಕುಮಾರ್ ಬ್ಯಾಟಿಂಗ್ ಮಾಡುತ್ತಿದ್ದಾಗ ಈ ಘಟನೆ ನಡೆದಿದೆ. ಭುವನೇಶ್ವರ್ ಕುಮಾರ್ ಚೆಂಡನ್ನು ಕವರ್ ಕಡೆಗೆ ತಳ್ಳಿ ಸಿಂಗಲ್ಸ್ ಓಡಿ ದ್ವಿತೀಯ ರನ್ ಗೆ ಓಡಬೇಕೆನ್ನುವಷ್ಟರಲ್ಲಿ ಕವರ್ ಕ್ಷೇತ್ರದಲ್ಲಿ ದಿನೇಶ್ ಚಂಡಿಮಾಲ್ ಚೆಂಡು ಕೈಯಲ್ಲಿದ್ದವರಂತೆ ನಾಟಕವಾಡಿದರು.

ಇದು ಐಸಿಸಿ ನಿಯಮಕ್ಕೆ ವಿರುದ್ಧವಾಗಿದೆ. ಈ ರೀತಿ ಫೇಕ್ ಫೀಲ್ಡಿಂಗ್ ಮಾಡಿದರೆ ಎದುರಾಳಿ ತಂಡಕ್ಕೆ 5 ರನ್ ನೀಡಿ ದಂಡ ವಿಧಿಸಬಹುದಾಗಿದೆ ಎಂದು ಐಸಿಸಿ ಹೊಸ ನಿಯಮ ಹೇಳುತ್ತದೆ. ಆದರೆ ಅಂಪಾಯರ್ ಗಳು ದಂಡ ವಿಧಿಸದೇ ಇರಲು ತೀರ್ಮಾನಿಸಿದರು.

ಆದರೆ ಪೆವಿಲಿಯನ್ ನಲ್ಲಿ ಕುಳಿತಿದ್ದ ಕೊಹ್ಲಿ ಸಿಟ್ಟಿಗೆದ್ದರಲ್ಲದೆ, ಟಿವಿ ಕ್ಯಾಮರಾ ಕಡೆಗೆ ಕೈ ಎತ್ತಿ ಐದು ಬೆರಳು ತೋರಿಸಿ ಆ ನಿಯಮವನ್ನು ನೆನಪಿಸಿದರು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Virat Kohli: ಭಾರತ ಪಾಕಿಸ್ತಾನ ಬಗ್ಗೆ ಕೊನೆಗೂ ತುಟಿಬಿಚ್ಚಿದ ವಿರಾಟ್ ಕೊಹ್ಲಿ ಹೇಳಿದ್ದೇನು

IPL 2025: ಐಪಿಎಲ್ 2025 ರದ್ದುಗೊಳಿಸಿದ ಬಿಸಿಸಿಐ

Jay Shah: ಅಪ್ಪ ನಂಗೂ ಒಂದು ಮಿಸೈಲ್ ಕೊಡು ಎಂದು ರಾವಲ್ಪಿಂಡಿಗೆ ಹೊಡೆದ ಜಯ್ ಶಾ

IPL 2025 RCB vs LSG: ಆರ್ ಸಿಬಿ ವರ್ಸಸ್ ಎಲ್ಎಸ್ ಜಿ ಪಂದ್ಯ ಇಂದು ನಡೆಯುತ್ತಾ

IPL 2025: ಮನೆಗೆ ಹೋಗಿ ಎಂದು ಧರ್ಮಶಾಲಾ ಮೈದಾನದಿಂದ ಪ್ರೇಕ್ಷಕರಿಗೆ ಸೂಚನೆ video

ಮುಂದಿನ ಸುದ್ದಿ
Show comments