Daily Horoscope

ಪ್ರಶ್ನೆ ಕೇಳಿದ ಪತ್ರಕರ್ತನ ಮೇಲೆ ಸಿಟ್ಟಿಗೆದ್ದ ವಿರಾಟ್ ಕೊಹ್ಲಿ

Webdunia
ಬುಧವಾರ, 12 ಸೆಪ್ಟಂಬರ್ 2018 (11:56 IST)
ದಿ ಓವಲ್: ಇಂಗ್ಲೆಂಡ್ ವಿರುದ್ಧ ಐದು ಟೆಸ್ಟ್ ಪಂದ್ಯಗಳ ಸರಣಿಯನ್ನು 1-4 ಅಂತರದಿಂದ ಸೋತ ಬಳಿಕ ಮಾಧ್ಯಮಗೋಷ್ಠಿಯಲ್ಲಿ ನಾಯಕ ವಿರಾಟ್ ಕೊಹ್ಲಿ ಸಿಟ್ಟಿಗೆದ್ದ ಪ್ರಸಂಗ ನಡೆದಿದೆ.

ಪತ್ರಕರ್ತರೊಬ್ಬರು ಕೋಚ್ ರವಿಶಾಸ್ತ್ರಿ ಹೇಳಿದಂತೆ ನಿಮ್ಮದು ಭಾರತ ಇದುವರೆಗೆ ಕಂಡ ಶ್ರೇಷ್ಠ ತಂಡ ಎಂದು ನಂಬುತ್ತೀರಾ ಎಂದು ಪ್ರಶ್ನಿಸಿದರು. ಇದು ಕೊಹ್ಲಿಯನ್ನು ಕೆರಳಿಸಿದೆ.

‘ನಮ್ಮದು ಬೆಸ್ಟ್ ತಂಡ ಎಂದು ನಾವು ನಂಬುತ್ತೇವೆ. ಯಾಕೆ ಆಗಬಾರದು?’ ಎಂದು ಕೊಹ್ಲಿ ಆದಷ್ಟು ಸಂಯಮದಿಂದಲೇ ಹೇಳಿದರು. ಮತ್ತೆ ಆ ಪತ್ರಕರ್ತ ‘ನಿಜವಾಗಿಯೂ 15 ವರ್ಷಗಳಲ್ಲಿ ಅತ್ಯುತ್ತಮ ತಂಡವೇ?’ ಎಂದು ಕೇಳಿದಾಗ ಕೊಹ್ಲಿ ತಾಳ್ಮೆಗೆಟ್ಟರು.

‘ನಿಮಗೆ ಏನು ಅನಿಸುತ್ತದೆ?’ ಎಂದು ಪತ್ರಕರ್ತನನ್ನೇ ಪ್ರಶ್ನಿಸಿದರು. ಅದಕ್ಕೆ ಆತ ‘ನನಗೆ ನಂಬಿಕೆಯಿಲ್ಲ’ ಎಂದರು. ಇದಕ್ಕೆ ಕೋಪದಿಂದಲೇ ಕೊಹ್ಲಿ ‘ಅದು ನಿಮ್ಮ ನಂಬಿಕೆ. ನಾನೇನು ಮಾಡಲಾಗದು’ ಎಂದು ಮಾತಿಗೆ ತೆರೆ ಎಳೆದಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments