Webdunia - Bharat's app for daily news and videos

Install App

ಕನ್ನಡಿಗ ಕರುಣ್ ನಾಯರ್ ವಿಚಾರದಲ್ಲಿ ವಿವಾದಕ್ಕೀಡಾದ ವಿರಾಟ್ ಕೊಹ್ಲಿ

Webdunia
ಶನಿವಾರ, 8 ಸೆಪ್ಟಂಬರ್ 2018 (09:56 IST)
ದಿ ಓವಲ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಐದನೇ ಟೆಸ್ಟ್ ಪಂದ್ಯಕ್ಕೆ ಕನ್ನಡಿಗ ಬ್ಯಾಟ್ಸ್ ಮನ್ ಕರುಣ್ ನಾಯರ್ ಕಡೆಗಣಿಸಿ ಹನುಮ ವಿಹಾರಿಗೆ ಚೊಚ್ಚಲ ಟೆಸ್ಟ್ ಆಡಲು ಅವಕಾಶ ಕೊಟ್ಟ ನಾಯಕ ವಿರಾಟ್ ಕೊಹ್ಲಿ ನಿರ್ಧಾರ ವಿವಾದಕ್ಕೆ ಕಾರಣವಾಗಿದೆ.

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ಭಾರತದ ಪರ ತ್ರಿಶತಕ ಭಾರಿಸಿದ ದ್ವಿತೀಯ ಬ್ಯಾಟ್ಸ್ ಮನ್ ಆಗಿರುವ ಕರುಣ್ ತಂಡಕ್ಕೆ ಆಯ್ಕೆಯಾಗಿದ್ದರೂ ಇದುವರೆಗೆ ಆಡುವ ಅವಕಾಶ ಪಡೆದಿಲ್ಲ. ಇಂತಹ ಪ್ರತಿಭಾವಂತನ ಬದಲು ಈಗಷ್ಟೇ ತಂಡಕ್ಕೆ ಆಯ್ಕೆಯಾಗಿರುವ ಹನುಮ ವಿಹಾರಿಯನ್ನು ಆಯ್ಕೆ ಮಾಡಿರುವುದು ಯಾಕೆ ಎಂದು ಕ್ರಿಕೆಟ್ ದಿಗ್ಗಜ ಸುನಿಲ್ ಗವಾಸ್ಕರ್, ಕಾಮೆಂಟೇಟರ್ ಹರ್ಷ ಭೋಗ್ಲೆ ಸೇರಿದಂತೆ ಅಭಿಮಾನಿಗಳೂ ಪ್ರಶ್ನಿಸುತ್ತಿದ್ದಾರೆ.

ಕರುಣ್ ವಿಚಾರದಲ್ಲಿ ಕೊಹ್ಲಿ ಅನ್ಯಾಯ ಮಾಡಿದ್ದಾರೆಂದು ಹರ್ಷ ಭೋಗ್ಲೆ ಆಕ್ಷೇಪ ವ್ಯಕ್ತಪಡಿಸಿದರೆ, ಕರುಣ್ ನಾಯರ್ ರನ್ನು ಕಡೆಗಣಿಸಿರುವುದು ಶುದ್ಧ ನಾನ್ಸೆನ್ಸ್ ಎಂದು ಸುನಿಲ್ ಗವಾಸ್ಕರ್ ಕಿಡಿ ಕಾರಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಐದನೇ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾದಲ್ಲಿ ಈ 3 ಬದಲಾವಣೆ ಖಚಿತ

ENG vs IND: ಇಂಗ್ಲೆಂಡ್ ತಂಡಕ್ಕೆ ದೊಡ್ಡ ಆಘಾತ, ತಂಡದ ನಾಯಕನೇ ಪ್ರಮುಖ ಪಂದ್ಯದಿಂದ ಹೊರಕ್ಕೆ

ENG vs IND: ನಾಳೆ ಗೆಲ್ಲಲೇಬೇಕಾದ ಪಂದ್ಯದಲ್ಲಿ ಟೀಂ ಇಂಡಿಯಾಗೆ ಬಿಗ್ ಶಾಕ್‌, ಪ್ರಮುಖ ಆಟಗಾರನೇ ಪಂದ್ಯಕ್ಕಿಲ್ಲ

ಟಿ20 ಕ್ರಿಕೆಟ್‌ನಲ್ಲಿ ಅಗ್ರಸ್ಥಾನಕ್ಕೇರಿದ ಭಾರತದ ಎಡಗೈ ಬ್ಯಾಟರ್‌ ಅಭಿಷೇಕ್ ಶರ್ಮಾ

Video: ಗೌತಮ್ ಗಂಭೀರ್ ಪಿಚ್ ಕ್ಯುರೇಟರ್ ನಡುವೆ ನಿಜಕ್ಕೂ ನಡೆದಿದ್ದೇನು ಇಲ್ಲಿದೆ ವಿವರ

ಮುಂದಿನ ಸುದ್ದಿ
Show comments