ನಿಷೇಧದ ಭೀತಿಯಲ್ಲಿ ನಾಯಕ ವಿರಾಟ್ ಕೊಹ್ಲಿ: ಜಾವಗಲ್ ಶ್ರೀನಾಥ್ ಕೈಯಲ್ಲಿದೆ ಕೊಹ್ಲಿ ಭವಿಷ್ಯ!

Webdunia
ಗುರುವಾರ, 18 ಫೆಬ್ರವರಿ 2021 (09:18 IST)
ಮುಂಬೈ: ಇಂಗ್ಲೆಂಡ್ ವಿರುದ್ಧ ಚೆನ್ನೈನಲ್ಲಿ ನಡೆದ ದ್ವಿತೀಯ ಟೆಸ್ಟ್ ಪಂದ್ಯದ ವೇಳೆ ಅಂಪಾಯರ್ ಜೊತೆ ವಾಗ್ವಾದ ನಡೆಸಿದ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಈಗ ನಿಷೇಧದ ಭೀತಿಯಲ್ಲಿದ್ದಾರೆ.


ಜೋ ರೂಟ್ ಗೆ ನೀಡಿದ ವಿವಾದಾತ್ಮಕ ನಾಟೌಟ್ ತೀರ್ಪನ್ನು ಪ್ರಶ್ನಿಸಿ ಕೊಹ್ಲಿ ಅಂಪಾಯರ್ ಜೊತೆ ಮೈದಾನದಲ್ಲಿ ವಾಗ್ವಾದ ನಡೆಸಿದ್ದರು. ಈ ಪ್ರಕರಣವನ್ನು ವಿಚಾರಣೆಗೊಳಪಡಿಸಲಿರುವ ಮ್ಯಾಚ್ ರೆಫರಿ ಜಾವಗಲ್ ಶ್ರೀನಾಥ್, ಗರಿಷ್ಠ ದಂಡನೆ ನೀಡುವ ತೀರ್ಮಾನಕ್ಕೆ ಬಂದರೆ ಕೊಹ್ಲಿ ಒಂದು ಪಂದ್ಯದ ನಿಷೇಧಕ್ಕೊಳಗಾಗಬೇಕಾಗುತ್ತದೆ. ಹೀಗಾಗಿ ಈಗ ಕೊಹ್ಲಿ ಭವಿಷ್ಯ ಜಾವಗಲ್ ಶ್ರೀನಾಥ್ ಕೈಯಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಆಸ್ಟ್ರೇಲಿಯಾ ನಡುವೆ ನಾಳೆ ಕೊನೆಯ ಏಕದಿನ: ರೋಹಿತ್, ಕೊಹ್ಲಿ ಫ್ಯಾನ್ಸ್ ಗೆ ಕಾಡ್ತಿದೆ ಭಯ

ಅನುಷ್ಕಾ ಶರ್ಮಾ ಲಂಡನ್‌ ಮೋಹದಿಂದ ವಿರಾಟ್‌ ಕೊಹ್ಲಿಯ ಕ್ರಿಕೆಟ್‌ ಹಾಳಾಯಿತಾ: ನೆಟ್ಟಿಗರ ತರಾಟೆ

ಜಾವೆಲಿನ್ ಥ್ರೋ ತಾರೆ ನೀರಜ್ ಚೋಪ್ರಾ ಅವರಿಗೆ ಭಾರತೀಯ ಸೇನೆಯಲ್ಲಿ ವಿಶೇಷ ಹುದ್ದೆ

ಟೀಂ ಇಂಡಿಯಾ ಉದ್ದಾರವಾಗಬೇಕೆಂದರೆ ಈ ಇಬ್ಬರನ್ನು ಮೊದಲು ಕಿತ್ತು ಹಾಕ್ಬೇಕು

ಎರಡು ಬಾರಿ ಸೊನ್ನೆ ಸುತ್ತಿದ ವಿರಾಟ್ ಕೊಹ್ಲಿ ಮಾಡಿದ್ದೇನು

ಮುಂದಿನ ಸುದ್ದಿ
Show comments