Webdunia - Bharat's app for daily news and videos

Install App

ಬಯೋ ಬಬಲ್ ನ ಪಾಡು ಹೇಳಿಕೊಂಡ ವಿರಾಟ್ ಕೊಹ್ಲಿ

Webdunia
ಮಂಗಳವಾರ, 30 ಮಾರ್ಚ್ 2021 (09:43 IST)
ಮುಂಬೈ: ಕೊರೋನಾ ಕಾರಣದಿಂದಾಗಿ ಕ್ರಿಕೆಟಿಗರು ಸದಾ ಬಯೋ ಬಬಲ್ (ಜೈವ ಸುರಕ್ಷಾ ವಲಯ)ನಲ್ಲಿರುವಂತಾಗಿದೆ. ಆದರೆ ಇದರಿಂದ ಕ್ರಿಕೆಟಿಗರಿಗೆ ಆಗುತ್ತಿರುವ ಹಿಂಸೆ ಬಗ್ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ.


‘ಮುಂದಿನ ದಿನಗಳಲ್ಲಾದರೂ ವೇಳಾಪಟ್ಟಿ ನಿಗದಿಪಡಿಸುವಾಗ ಗಮನಿಸಬೇಕು. ಒಂದೆರಡು ತಿಂಗಳು ಬಯೋ ಬಬಲ್ ವಾತಾವರಣದಲ್ಲಿರುವುದು ಕಷ್ಟವಾಗುತ್ತದೆ. ಮುಂದಿನ ದಿನಗಳಲ್ಲಿ ಇದು ಇನ್ನೂ ಕಷ್ಟವಾಗಬಹುದು. ಯಾಕೆಂದರೆ ಎಲ್ಲರೂ ಗಟ್ಟಿ ಮನಸ್ಸಿನವರಾಗಿರಬೇಕು ಎಂದೇನಿಲ್ಲ. ಇದು ಕ್ರಿಕೆಟಿಗರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಕೆಲವೊಮ್ಮೆ ಅತೀವ ಒತ್ತಡಕ್ಕೊಳಗಾಗುತ್ತೇವೆ. ಕೊಂಚ ಬದಲಾವಣೆ ಬೇಕೆನಿಸುತ್ತದೆ’ ಎಂದು ಕೊಹ್ಲಿ ಹೇಳಿದ್ದಾರೆ.

‘ಆದರೆ ಐಪಿಎಲ್ ಒಂದು ವಿಭಿನ್ನ ಕೂಟ. ಇದು ಎಲ್ಲಾ ಕ್ರಿಕೆಟಿಗರಿಗೂ ಹೊಸ ಚಾಲೆಂಜ್’ ಎಂದು ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments