ಬಯೋ ಬಬಲ್ ನ ಪಾಡು ಹೇಳಿಕೊಂಡ ವಿರಾಟ್ ಕೊಹ್ಲಿ

Webdunia
ಮಂಗಳವಾರ, 30 ಮಾರ್ಚ್ 2021 (09:43 IST)
ಮುಂಬೈ: ಕೊರೋನಾ ಕಾರಣದಿಂದಾಗಿ ಕ್ರಿಕೆಟಿಗರು ಸದಾ ಬಯೋ ಬಬಲ್ (ಜೈವ ಸುರಕ್ಷಾ ವಲಯ)ನಲ್ಲಿರುವಂತಾಗಿದೆ. ಆದರೆ ಇದರಿಂದ ಕ್ರಿಕೆಟಿಗರಿಗೆ ಆಗುತ್ತಿರುವ ಹಿಂಸೆ ಬಗ್ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ.


‘ಮುಂದಿನ ದಿನಗಳಲ್ಲಾದರೂ ವೇಳಾಪಟ್ಟಿ ನಿಗದಿಪಡಿಸುವಾಗ ಗಮನಿಸಬೇಕು. ಒಂದೆರಡು ತಿಂಗಳು ಬಯೋ ಬಬಲ್ ವಾತಾವರಣದಲ್ಲಿರುವುದು ಕಷ್ಟವಾಗುತ್ತದೆ. ಮುಂದಿನ ದಿನಗಳಲ್ಲಿ ಇದು ಇನ್ನೂ ಕಷ್ಟವಾಗಬಹುದು. ಯಾಕೆಂದರೆ ಎಲ್ಲರೂ ಗಟ್ಟಿ ಮನಸ್ಸಿನವರಾಗಿರಬೇಕು ಎಂದೇನಿಲ್ಲ. ಇದು ಕ್ರಿಕೆಟಿಗರ ಮಾನಸಿಕ ಆರೋಗ್ಯದ ಮೇಲೆ ಪರಿಣಾಮ ಬೀರಬಹುದು. ಕೆಲವೊಮ್ಮೆ ಅತೀವ ಒತ್ತಡಕ್ಕೊಳಗಾಗುತ್ತೇವೆ. ಕೊಂಚ ಬದಲಾವಣೆ ಬೇಕೆನಿಸುತ್ತದೆ’ ಎಂದು ಕೊಹ್ಲಿ ಹೇಳಿದ್ದಾರೆ.

‘ಆದರೆ ಐಪಿಎಲ್ ಒಂದು ವಿಭಿನ್ನ ಕೂಟ. ಇದು ಎಲ್ಲಾ ಕ್ರಿಕೆಟಿಗರಿಗೂ ಹೊಸ ಚಾಲೆಂಜ್’ ಎಂದು ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2026: ಸಿಎಸ್‌ಕೆ ವಿರುದ್ಧದ ಪಂದ್ಯಾಟಕ್ಕೂ ಮುನ್ನಾ ಪವರ್‌ ಫುಲ್ ದೇವರ ಮೊರೆ ಹೋದ RCB ನಾಯಕ ರಜತ್ ಪಾಟಿದಾರ್, ಜಿತೇಶ್ ಶರ್ಮಾ

ಎಲ್ಲೂ ಇಲ್ಲ ಅಂದ್ರೆ ಸ್ಯಾಂಡಲ್ ವುಡ್ ನಲ್ಲಿ ಕೆಲಸ ಮಾಡ್ತೀನಿ: ವಿರಾಟ್ ಕೊಹ್ಲಿ Video

IPL 2026: ಸಿಎಸ್ ಕೆ ಫ್ಯಾನ್ಸ್ ಬೈಗುಳಕ್ಕೆ ಹೆದರಿ ಕ್ಯಾಪ್ಟನ್ ಋತುರಾಜ್ ಗಾಯಕ್ ವಾಡ್ ಮಾಡಿದ್ದೇನು ಗೊತ್ತಾ

IPL 2026: ಆರ್ ಸಿಬಿ ಇನ್ನು ಕಪ್ ಗೆಲ್ಲಲು 72 ವರ್ಷ ಬೇಕು: ಅಂಬಟಿ ರಾಯುಡು ಹೊಟ್ಟೆ ಕಿಚ್ಚು ಇನ್ನೂ ನಿಂತಿಲ್ಲ

ಅಂಪೈರ್‌ ಜೊತೆಗೆ ವಾಗ್ವಾದ ನಡೆಸಿದ ಸನ್‌ರೈಸರ್ಸ್‌ ಹಿಟ್ಟರ್‌ ಅಭಿಷೇಕ್‌ ಶರ್ಮಾಗೆ ಬಿಸಿಸಿಐ ಬಿಗ್‌ಶಾಕ್‌

ಮುಂದಿನ ಸುದ್ದಿ
Show comments