Webdunia - Bharat's app for daily news and videos

Install App

ಪೌರತ್ವ ಖಾಯಿದೆ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ವಿರಾಟ್ ಕೊಹ್ಲಿ ಹೇಳಿದ್ದು ಇದೇ ಉತ್ತರ!

Webdunia
ಭಾನುವಾರ, 5 ಜನವರಿ 2020 (09:25 IST)
ಗುವಾಹಟಿ: ಪೌರತ್ವ ಖಾಯಿದೆ ಬಗ್ಗೆ ಪರ-ವಿರೋಧ ಪ್ರತಿಭಟನೆಗಳು, ಚರ್ಚೆಗಳೂ ಆಗುತ್ತಿರುವ ಬೆನ್ನಲ್ಲೇ ಪ್ರತಿಭಟನೆಗೆ ತುತ್ತಾಗಿರುವ ಅಸ್ಸಾಂನ ಗುವಾಹಟಿಯಲ್ಲಿ ಟಿ20 ಪಂದ್ಯವಾಡಲು ಟೀಂ ಇಂಡಿಯಾ ಮತ್ತು ಶ್ರೀಲಂಕಾ ಸಜ್ಜಾಗಿವೆ.


ಪಂದ್ಯಕ್ಕೆ ಮೊದಲು ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಕೊಹ್ಲಿಗೆ ಪೌರತ್ವ ಖಾಯಿದೆ ಬಗ್ಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಕೊಹ್ಲಿ ಯಾವುದೇ ವಿಚಾರದ ಬಗ್ಗೆಯೂ ಸಂಪೂರ್ಣ ತಿಳುವಳಿಕೆ ಇದ್ದರೆ ಮಾತ್ರ ನಾನು ಮಾತನಾಡಬಹುದು ಎಂದು ರಕ್ಷಣಾತ್ಮಕವಾಗಿ ಜಾರಿಕೊಂಡಿದ್ದಾರೆ.

ಆದರೆ ಗುವಾಹಟಿಯಲ್ಲಿ ಭದ್ರತೆ ಬಗ್ಗೆ ಪ್ರಶ್ನಿಸಿದಾಗ ಗುವಾಹಟಿ ಸಂಪೂರ್ಣ ಸುರಕ್ಷಿತವಾಗಿದೆ. ನಮಗೆ ಇಲ್ಲಿ ಆಡಲು ಯಾವುದೇ ಭಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಮುಂದಿನ ಸುದ್ದಿ
Show comments