ಪೌರತ್ವ ಖಾಯಿದೆ ಬಗ್ಗೆ ಪ್ರಶ್ನೆ ಕೇಳಿದ್ದಕ್ಕೆ ವಿರಾಟ್ ಕೊಹ್ಲಿ ಹೇಳಿದ್ದು ಇದೇ ಉತ್ತರ!

Webdunia
ಭಾನುವಾರ, 5 ಜನವರಿ 2020 (09:25 IST)
ಗುವಾಹಟಿ: ಪೌರತ್ವ ಖಾಯಿದೆ ಬಗ್ಗೆ ಪರ-ವಿರೋಧ ಪ್ರತಿಭಟನೆಗಳು, ಚರ್ಚೆಗಳೂ ಆಗುತ್ತಿರುವ ಬೆನ್ನಲ್ಲೇ ಪ್ರತಿಭಟನೆಗೆ ತುತ್ತಾಗಿರುವ ಅಸ್ಸಾಂನ ಗುವಾಹಟಿಯಲ್ಲಿ ಟಿ20 ಪಂದ್ಯವಾಡಲು ಟೀಂ ಇಂಡಿಯಾ ಮತ್ತು ಶ್ರೀಲಂಕಾ ಸಜ್ಜಾಗಿವೆ.


ಪಂದ್ಯಕ್ಕೆ ಮೊದಲು ನಡೆಯುವ ಪತ್ರಿಕಾಗೋಷ್ಠಿಯಲ್ಲಿ ಕೊಹ್ಲಿಗೆ ಪೌರತ್ವ ಖಾಯಿದೆ ಬಗ್ಗೆ ಪ್ರಶ್ನೆ ಎದುರಾಗಿದೆ. ಇದಕ್ಕೆ ಪ್ರತಿಕ್ರಿಯಿಸಿದ ಕೊಹ್ಲಿ ಯಾವುದೇ ವಿಚಾರದ ಬಗ್ಗೆಯೂ ಸಂಪೂರ್ಣ ತಿಳುವಳಿಕೆ ಇದ್ದರೆ ಮಾತ್ರ ನಾನು ಮಾತನಾಡಬಹುದು ಎಂದು ರಕ್ಷಣಾತ್ಮಕವಾಗಿ ಜಾರಿಕೊಂಡಿದ್ದಾರೆ.

ಆದರೆ ಗುವಾಹಟಿಯಲ್ಲಿ ಭದ್ರತೆ ಬಗ್ಗೆ ಪ್ರಶ್ನಿಸಿದಾಗ ಗುವಾಹಟಿ ಸಂಪೂರ್ಣ ಸುರಕ್ಷಿತವಾಗಿದೆ. ನಮಗೆ ಇಲ್ಲಿ ಆಡಲು ಯಾವುದೇ ಭಯವಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನೀವು ಅವಕಾಶ ಕೊಡದೇ ಇದ್ರೆ ಏನಂತೆ, ನಮಗೆ ವೈಭವ್ ಸೂರ್ಯವಂಶಿ ಸೂಪರ್ ಸ್ಟಾರ್ ಎಂದ ಫ್ಯಾನ್ಸ್ Video

IND vs ENG: ಏನೋ ಮಾಡ್ತಿದ್ದೀಯಾ ಇಶಾನ್... ಮೈದಾನದಲ್ಲೇ ಕಿತ್ತಾಡಿದ ಅಭಿಷೇಕ್ ಶರ್ಮಾ Video

ENG VS IND T20: ಈ ಬಾರಿಯಾದರೂ ವೈಭವ್ ಸೂರ್ಯವಂಶಿ ಆಟ ನೋಡಬೇಕೆಂದು ಕಾದಿದ್ದವರಿಗೆ ಇಂದು ನಿರಾಸೆ

ಜಗನ್ನಾಥನ ಮೂರ್ತಿ ಗಿಫ್ಟ್ ಪಡೆಯುವಾಗ ಹಾರ್ದಿಕ್ ಪಾಂಡ್ಯ ಮಾಡಿದ ಕೆಲಸಕ್ಕೆ ನೆಟ್ಟಿಗರು ಶಾಕ್ Video

ಹೆಂಡ್ತಿ ಇದ್ದಾಳೆ ಬಿಡ್ರೋ... ಅಭಿಮಾನಿಗಳ ಕಾಟಕ್ಕೆ ಬೇಸತ್ತ ಕೆಎಲ್ ರಾಹುಲ್ ಮಾಡಿದ್ದೇನು Video

ಮುಂದಿನ ಸುದ್ದಿ
Show comments