Webdunia - Bharat's app for daily news and videos

Install App

ಧೋನಿ ವಿಚಾರದಲ್ಲಿ ಜನರಿಗೆ ತಾಳ್ಮೆಯೇ ಇಲ್ಲ ಎಂದ ವಿರಾಟ್ ಕೊಹ್ಲಿ

Webdunia
ಬುಧವಾರ, 15 ಮೇ 2019 (09:11 IST)
ಮುಂಬೈ: ಧೋನಿ ಒಂದೇ ಒಂದು ವೈಫಲ್ಯ ಕಂಡರೂ ಟೀಕಿಸುವ ಜನರಿಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಿರುಗೇಟು ನೀಡಿದ್ದಾರೆ.


ಸಂದರ್ಶನವೊಂದರಲ್ಲಿ ಮಾತನಾಡಿರುವ ಕೊಹ್ಲಿ ಯಾವುದೇ ಬ್ಯಾಟ್ಸ್ ಮನ್ ಒಂದೇ ಸಲ ವಿಫಲರಾದದರೂ ಜನ ಅವರ ಬಗ್ಗೆ ಟೀಕೆ ಮಾಡಲು ಶುರು ಮಾಡುತ್ತಾರೆ. ಜನರಿಗೆ ತಾಳ್ಮೆಯೇ ಇಲ್ಲ ಎಂದು ಕೊಹ್ಲಿ ಹೇಳಿದ್ದಾರೆ.

ನಾನು ಮೊದಲೇ ಹೇಳಿದ ಹಾಗೆ ಧೋನಿ ಒಬ್ಬ ಅಮೂಲ್ಯ ಆಟಗಾರ. ವಿಕೆಟ್ ಹಿಂದುಗಡೆ, ಮೈದಾನದಲ್ಲಿ, ಬ್ಯಾಟಿಂಗ್ ನಲ್ಲಿ ಅವರ ತಿಳುವಳಿಕೆ ನನಗೆ ಸಾಕಷ್ಟು ಸಹಾಯ ಮಾಡುತ್ತದೆ. ಅವರಂತಹ ಆಟಗಾರರು ನಮ್ಮ ತಂಡಕ್ಕೆ ಆಸ್ತಿ ಇದ್ದಂತೆ ಎಂದು ಕೊಹ್ಲಿ ಟೀಕಾಕಾರರಿಗೆ ತಿರುಗೇಟು ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Sania Mirza: ಆಪರೇಷನ್ ಸಿಂದೂರ ಬಗ್ಗೆ ಪಾಕಿಸ್ತಾನ ಮಾಜಿ ಸೊಸೆ ಸಾನಿಯಾ ಮಿರ್ಜಾ ಹೇಳಿದ್ದು ಕೇಳಿದ್ರೆ ಶಾಕ್ ಆಗ್ತೀರಿ

IPL 2025 RCB: 12 ವರ್ಷದ ಬಳಿಕ ಆರ್ ಸಿಬಿಗೆ ಬಂದ ಅಪ್ಪಟ ಕನ್ನಡಿಗ ಆಟಗಾರ

Rohit Sharma: ಸದ್ದು ಗದ್ದಲವಿಲ್ಲದೇ ರೋಹಿತ್ ಶರ್ಮಾ ನಿವೃತ್ತಿಯಾಗಿದ್ದರ ಹಿಂದಿದೆ ಕಾರಣ

IPL 2025: ಈಡನ್‌ನಲ್ಲಿ ಕೊನೆಯ ಪಂದ್ಯದಲ್ಲಿ ಮಿಂಚಿದ ಧೋನಿ: ಕೋಲ್ಕತ್ತ ವಿರುದ್ಧ ಚೆನ್ನೈ ತಂಡಕ್ಕೆ ರೋಚಕ ಜಯ

Operation Sindoor: ಗಡಿಯಲ್ಲಿ ಉದ್ವಿಗ್ನ ಪರಿಸ್ಥಿತಿ: ಧರ್ಮಶಾಲಾದ ಐಪಿಎಲ್‌ ಪಂದ್ಯ ಮುಂಬೈಗೆ ಸ್ಥಳಾಂತರ

ಮುಂದಿನ ಸುದ್ದಿ
Show comments