Webdunia - Bharat's app for daily news and videos

Install App

ಗೆಳೆಯ ತಂದುಕೊಟ್ಟ ನೀರ್ ದೋಸೆ ಚಪ್ಪರಿಸಿದ ವಿರಾಟ್ ಕೊಹ್ಲಿ ಹೇಳಿದ್ದೆಂತ ಗೊತ್ತುಂಟಾ?!

Webdunia
ಬುಧವಾರ, 8 ಜುಲೈ 2020 (10:47 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಮ್ಮ ಸಾಮಾಜಿಕ ಜಾಲತಾಣದಲ್ಲಿ ನಮ್ಮೂರ ತಿಂಡಿ ನೀರ್ ದೋಸೆ ಬಗ್ಗೆ ಹೇಳಿಕೊಂಡಿದ್ದಾರೆ. ಗೆಳೆಯ, ಸಹ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ನೀಡಿದ ನೀರ್ ದೋಸೆ ಚಪ್ಪರಿಸಿದ ಕೊಹ್ಲಿ ಹೇಳಿದ್ದೇನು ಗೊತ್ತಾ?


ಮಂಗಳೂರಿನ ಸಾಂಪ್ರದಾಯಿಕ ತಿಂಡಿಗಳಲ್ಲಿ ನೀರ್ ದೋಸೆಯೂ ಒಂದು. ಇದನ್ನು ತಾಯಿಯ ಕೈಯಲ್ಲಿ ತಯಾರಿಸಿ ಶ್ರೇಯಸ್ ಕೊಹ್ಲಿ ಮನೆಗೆ ತೆರಳಿ ನೀಡಿದ್ದಾರಂತೆ. ಇದನ್ನು ಚಪ್ಪರಿಸಿದ ಕೊಹ್ಲಿ ‘ಆಹಾ.. ಎಂಥಾ ರುಚಿ ಗೆಳೆಯ.. ನಿನ್ನ ಅಮ್ಮನಿಗೊಂದು ಥ್ಯಾಂಕ್ಸ್ ಹೇಳು. ಇಂತಹದ್ದೊಂದು ದೋಸೆಯನ್ನು ನಾನು ಜೀವಮಾನದಲ್ಲಿ ತಿಂದಿರಲಿಲ್ಲ. ಹಾಗೆಯೇ ನಾವು ಪ್ರತಿಯಾಗಿ ಕಳುಹಿಸಿ ಮಶ್ರೂಮ್ ಬಿರಿಯಾನಿ ತಿಂದು  ಹೇಗಿದೆ ಹೇಳು’ ಎಂದು ಬರೆದುಕೊಂಡಿದ್ದಾರೆ.

ಅಂತೂ ಮಂಗಳೂರು ತಿಂಡಿಯ ಬಗ್ಗೆ ಕೊಹ್ಲಿ ಬರೆದುಕೊಂಡಿರುವುದು ನೆಟ್ಟಿಗರಿಗೆ ಖುಷಿಯಾಗಿದೆ. ಕೆಲವರು ನೀರ್ ದೋಸೆಗೆ ಏನು ಕಾಂಬಿನೇಷನ್ ಚೆನ್ನಾಗಿರುತ್ತದೆ ಎಂದು ಸಲಹೆಯನ್ನೂ ಕೊಟ್ಟಿದ್ದಾರೆ!

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments