Webdunia - Bharat's app for daily news and videos

Install App

ಕೆಎಲ್ ರಾಹುಲ್ ಗಾಗಿ ತ್ಯಾಗ ಮಾಡಲು ಮುಂದಾದ ವಿರಾಟ್ ಕೊಹ್ಲಿ

Webdunia
ಮಂಗಳವಾರ, 14 ಜನವರಿ 2020 (09:14 IST)
ಮುಂಬೈ: ಕೆಎಲ್ ರಾಹುಲ್ ಮತ್ತು ಶಿಖರ್ ಧವನ್ ಅದ್ಭುತ ಫಾರ್ಮ್ ಪ್ರದರ್ಶಿಸಿ ಈಗ ಟೀಂ ಇಂಡಿಯಾ ಆಯ್ಕೆಗೆ ತಲೆನೋವು ತಂದಿಟ್ಟಿದ್ದಾರೆ. ಈ ತಲೆನೋವು ಬಗೆಹರಿಸಲು ನಾಯಕ ವಿರಾಟ್ ಕೊಹ್ಲಿ ತ್ಯಾಗ ಮಾಡಲು ಮುಂದಾಗಿದ್ದಾರೆ.


ರೋಹಿತ್ ಜತೆ ಇನಿಂಗ್ಸ್ ಆರಂಭಿಸಲು ಧವನ್ ಅಥವಾ ರಾಹುಲ್ ಇಬ್ಬರಲ್ಲಿ ಒಬ್ಬರಿಗೆ ಮಾತ್ರ ಅವಕಾಶ. ಆದರೆ ಇದೀಗ ಇಬ್ಬರೂ ಉತ್ತಮ ಆಟ ಪ್ರದರ್ಶಿಸಿದ್ದಾರೆ. ಹೀಗಾಗಿ ಇಬ್ಬರನ್ನೂ ಕೈ ಬಿಡುವಂತಿಲ್ಲ. ಇದಕ್ಕಾಗಿ ಕೊಹ್ಲಿ ತಮ್ಮ ಮೆಚ್ಚಿನ ಮೂರನೇ ಕ್ರಮಾಂಕವನ್ನು ತ್ಯಾಗ ಮಾಡಲು ಮುಂದಾಗಿದ್ದಾರೆ.

ಇಬ್ಬರಿಗೂ ತಂಡದಲ್ಲಿ ಸ್ಥಾನ ಕಲ್ಪಿಸಲು ನಾನು ನಾಲ್ಕನೇ ಕ್ರಮಾಂಕಕ್ಕೆ ಹಿಂಬಡ್ತಿ ಪಡೆಯಲು ಸಿದ್ಧ ಎಂದು ಕೊಹ್ಲಿ ಹೇಳಿದ್ದಾರೆ. ಈ ಮೂಲಕ ಇಂದಿನ ಪಂದ್ಯಕ್ಕೆ ಇಬ್ಬರನ್ನೂ ಕಣಕ್ಕಿಳಿಸುವ ಸುಳಿವು ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments