Webdunia - Bharat's app for daily news and videos

Install App

ಧೋನಿ ಬಗ್ಗೆ ಗಂಗೂಲಿ ಮಾತನಾಡಿದ್ದಾರಾ ಎಂದಾಗ ವಿರಾಟ್ ಕೊಹ್ಲಿ ಪ್ರತಿಕ್ರಿಯೆ ಏನು ಗೊತ್ತಾ?

Webdunia
ಬುಧವಾರ, 23 ಅಕ್ಟೋಬರ್ 2019 (09:19 IST)
ರಾಂಚಿ: ಭಾರತ ಮತ್ತು ದ.ಆಫ್ರಿಕಾ ನಡುವೆ ನಡೆದ ಮೂರನೇ ಟೆಸ್ಟ್ ಗೆದ್ದ ಬಳಿಕ ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡುವಾಗ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿಗೆ ನೂತನ ಬಿಸಿಸಿಐ ಅಧ್ಯಕ್ಷರಾಗಿ ನಿಯೋಜನೆಗೊಳ್ಳಲಿರುವ ಸೌರವ್ ಗಂಗೂಲಿ ಬಗ್ಗೆ ಪ್ರಶ್ನೆಗಳು ಎದುರಾದವು.


ಗಂಗೂಲಿ ಇತ್ತೀಚೆಗಷ್ಟೇ ಧೋನಿ ಭವಿಷ್ಯದ ಬಗ್ಗೆ ಕೊಹ್ಲಿ ಬಳಿಯೂ ಚರ್ಚಿಸಿ ಶೀಘ್ರದಲ್ಲೇ ನಿರ್ಧಾರ ಮಾಡುವುದಾಗಿ ಹೇಳಿದ್ದರು. ಈ ಬಗ್ಗೆ ಪ್ರಶ್ನಿಸಿದಾಗ ಕೊಹ್ಲಿ ಮೊದಲಿಗೆ ನಸು ನಕ್ಕರು. ಬಳಿಕ ಇದುವರೆಗೆ ಗಂಗೂಲಿ ನನ್ನ ಬಳಿ ಈ ಬಗ್ಗೆ ಕೇಳಿಲ್ಲ ಎಂದಿದ್ದಾರೆ.

‘ಮೊದಲನೆಯದಾಗಿ ಬಿಸಿಸಿಐ ಅಧ್ಯಕ್ಷರಾಗಿ ನಿಯೋಜನೆಗೊಳ್ಳುತ್ತಿರುವ ಗಂಗೂಲಿಗೆ ಅಭಿನಂದನೆಗಳು. ಅವರು ಇದುವರೆಗೆ ಧೋನಿ ವಿಚಾರವನ್ನು ನನ್ನ ಬಳಿ ಚರ್ಚಿಸಿಲ್ಲ. ಕರೆದಾಗ ನಾನು ಅವರ ಎದುರು ಹಾಜರಾಗಿ ನನ್ನ ಅಭಿಪ್ರಾಯ ತಿಳಿಸುವೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಮುಂದಿನ ಸುದ್ದಿ
Show comments