Webdunia - Bharat's app for daily news and videos

Install App

ನನ್ನ ಬ್ಯಾಟಿಂಗ್ ನ ಮೊದಲಾರ್ಧವನ್ನು ಯಾರೂ ಅನುಕರಿಸಬೇಡಿ! ಹೀಗಂತ ಕೊಹ್ಲಿ ಹೇಳಿದ್ದೇಕೆ ಗೊತ್ತಾ?

Webdunia
ಶನಿವಾರ, 7 ಡಿಸೆಂಬರ್ 2019 (09:45 IST)
ಹೈದರಾಬಾದ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ನಡೆದ ಮೊದಲ ಟಿ20 ಪಂದ್ಯದಲ್ಲಿ 50 ಎಸೆತಗಳಲ್ಲಿ 94 ರನ್ ಚಚ್ಚಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ತಾವು ಬೆಸ್ಟ್ ರನ್ ಚೇಸರ್ ಎಂದು ನಿರೂಪಿಸಿದ್ದಾರೆ.


ಆದರೆ ಈ ಇನಿಂಗ್ಸ್ ನ ಮೊದಲಾರ್ಧವನ್ನು ಯಾವುದೇ ಯುವ ಆಟಗಾರರೂ ಅನುಕರಿಸಲು ಹೋಗಬೇಡಿ ಎಂದು ಕೊಹ್ಲಿ ಪಂದ್ಯದ ನಂತರ ಹೇಳಿಕೊಂಡಿದ್ದಾರೆ. ಇದಕ್ಕೆ ಕಾರಣವೇನೆಂದೂ ಅವರೇ ಹೇಳಿದ್ದಾರೆ.

‘ನನ್ನ ಬ್ಯಾಟಿಂಗ್ ನ ಮೊದಲಾರ್ಧವನ್ನು ಯಾವುದೇ ಯುವ ಆಟಗಾರನೂ ಅನುಕರಿಸಲು ಹೋಗಬೇಡಿ. ಯಾಕೆಂದರೆ ಮೊದಲಾರ್ಧ ನಾನು ಕೆಟ್ಟದಾಗಿ ಆಡಿದೆ. ನನ್ನ ಶೈಲಿಗೆ ಸರಿ ಹೊಂದದೇ ಹಿಟ್ ಮ್ಯಾನ್ ಥರಾ ಆಡಿದೆ. ಯಾಕೆಂದರೆ ಇನ್ನೊಂದು ತುದಿಯಲ್ಲಿದ್ದ ಕೆಎಲ್ ರಾಹುಲ್ ಗೆ ಒತ್ತಡ ಹೇರಬಾರದು ಎಂಬುದು ನನ್ನ ಉದ್ದೇಶವಾಗಿತ್ತು. ದ್ವಿತಿಯಾರ್ಧದಲ್ಲಿ ಆಡಿದ ರೀತಿ ನನಗೆ ತೃಪ್ತಿಯಿದೆ’ ಎಂದು ಕೊಹ್ಲಿ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025: ಆರ್‌ಸಿಬಿ ಅಭಿಮಾನಿಗಳಿಗೆ ಟೆನ್ಷನ್ ಮೇಲೆ ಟೆನ್ಷನ್‌, ಇನ್ನೂ ಶುರುವಾಗದ ಪಂದ್ಯಾಟ

ಚೆನ್ನೈ ಸೂಪರ್‌ ಕಿಂಗ್ಸ್ ತಂಡ ಸೇರಿದ ಬೇಬಿ ಎಬಿ: ಇನ್ನಾದರೂ ಪುಟದೇಳುತ್ತಾ ಧೋನಿ ಪಡೆ

KL Rahul Daughter: ಬರ್ತ್ ಡೇ ದಿನ ಮಗಳ ಹೆಸರು ರಿವೀಲ್ ಮಾಡಿದ ಕೆಎಲ್ ರಾಹುಲ್: ಈ ಹೆಸರಿನಲ್ಲಿದೆ ಒಂದು ವಿಶೇಷ

RCB vs PBKS Match: ಈ ಸಲ ಕಪ್ ನಮ್ದೆ ಎಂದಾಗಲೆಲ್ಲ ನಾವು ಕಪ್ ಎತ್ತಿಲ್ಲ, ಅನಿಲ್ ಕುಂಬ್ಳೆ

KL Rahul: ಹ್ಯಾಪೀ ಬರ್ತ್ ಡೇ ಕೆಎಲ್ ರಾಹುಲ್ ಎಂದ ಆರ್ ಸಿಬಿ: ವಿಶ್ ಮಾಡಕ್ಕಾಗುತ್ತೆ, ಟೀಂಗೆ ತಗೊಳ್ಳಕ್ಕೆ ಆಗಲ್ವಾ ಎನ್ನೋದಾ..

ಮುಂದಿನ ಸುದ್ದಿ
Show comments