Webdunia - Bharat's app for daily news and videos

Install App

ಲಂಚ ಕೊಡಲು ನಿರಾಕರಿಸಿದ ತಂದೆ: ತಂಡಕ್ಕೆ ಆಯ್ಕೆಯಾಗದ ವಿರಾಟ್ ಕೊಹ್ಲಿ!

Webdunia
ಮಂಗಳವಾರ, 19 ಮೇ 2020 (10:43 IST)
ಮುಂಬೈ: ಒಂದು ಕಾಲದಲ್ಲಿ ತಮ್ಮ ತಂದೆ ಲಂಚ ಕೊಡಲು ನಿರಾಕರಿಸಿದ್ದಕ್ಕೆ ತಾನು ತಂಡಕ್ಕೆ ಆಯ್ಕೆಯಾಗುವ ಅವಕಾಶ ಕಳೆದುಕೊಂಡ ಬಗ್ಗೆ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ.


ಆಗಿನ್ನೂ ಕ್ರಿಕೆಟ್ ನಲ್ಲಿ ಪ್ರವರ್ಧಮಾನಕ್ಕೆ ಬರುತ್ತಿದ್ದ ಕಾಲ. ಯಾರೋ ತಂಡದಿಂದ ಅನಿವಾರ್ಯವಾಗಿ ಹೊರನಡೆಯಬೇಕಾದ ಪರಿಸ್ಥಿತಿ ಬಂದಾಗ ಆಯ್ಕೆಗಾರರು ನನ್ನ ತಂದೆಯ ಬಳಿ ಸ್ವಲ್ಪ ಹೆಚ್ಚು ಹಣ ನೀಡಿದರೆ ನಿಮ್ಮ ಮಗನನ್ನು ಆಯ್ಕೆ ಮಾಡುತ್ತೇವೆ ಎಂದಿದ್ದರಂತೆ.

‘ಅಪ್ಪ ತುಂಬಾ ಪ್ರಾಮಾಣಿಕ ಲಾಯರ್ ಆಗಿದ್ದರು. ಅವರು ಲಂಚ ಕೊಡಲು ಒಪ್ಪಲಿಲ್ಲ. ನನ್ನ ಮಗನಿಗೆ ಸಾಧನೆಯ ಆಧಾರದಲ್ಲಿ ತಂಡದಲ್ಲಿ ಸ್ಥಾನ ಕೊಡುವುದಾದರೆ ಓಕೆ. ಲಂಚ ಕೊಡಲು ನಾನು ಸಿದ್ಧವಿಲ್ಲ ಎಂದಿದ್ದರು. ಅದೇ ಕಾರಣಕ್ಕೆ ನಾನು ಆಯ್ಕೆಯಾಗಲಿಲ್ಲ. ಆ ದಿನವಿಡೀ ನಾನು ಅತ್ತಿದ್ದೆ’ ಎಂದು ಕೊಹ್ಲಿ ಇನ್ ಸ್ಟಾಗ್ರಾಂ ಲೈವ್ ನಲ್ಲಿ ಮೆಲುಕು ಹಾಕಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಶುಭಮನ್ ಗಿಲ್ ಗೆ ಅನಾರೋಗ್ಯ, ಬ್ಲಡ್ ರಿಪೋರ್ಟ್ ಬಿಸಿಸಿಐಗೆ ಸಲ್ಲಿಸಿದ ಗಿಲ್

ಮುಂದಿನ ಸುದ್ದಿ
Show comments