Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ರೋಹಿತ್ ಶರ್ಮಾರನ್ನು ಆಡಿಸದೇ ಇದ್ದಿದ್ದು ಯಾಕೆ? ಕಾರಣ ನೀಡಿದ ವಿರಾಟ್ ಕೊಹ್ಲಿ

Webdunia
ಗುರುವಾರ, 28 ಫೆಬ್ರವರಿ 2019 (10:39 IST)
ಬೆಂಗಳೂರು: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆದ ದ್ವಿತೀಯ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ತನ್ನ ಸ್ಟಾರ್ ಆರಂಭಿಕ ರೋಹಿತ್ ಶರ್ಮಾರನ್ನು ಕಣಕ್ಕಿಳಿಸಿರಲಿಲ್ಲ.


ನಿರ್ಣಾಯಕ ಪಂದ್ಯದಲ್ಲಿ ರೋಹಿತ್ ಶರ್ಮಾರನ್ನು ಹೊರಗಿಟ್ಟಿದ್ದು, ವ್ಯಾಪಕ ಟೀಕೆಗೆ ಗುರಿಯಾಗಿದೆ. ಆದರೆ ಇದರ ಬಗ್ಗೆ ಕೊಹ್ಲಿ ಆರಂಭದಲ್ಲಿಯೇ ಸಮಜಾಯಿಷಿ ನೀಡಿದ್ದಾರೆ.

‘ರೋಹಿತ್ ತುಂಬಾ ಸಮಯದಿಂದ ಕ್ರಿಕೆಟ್ ಆಡಿ ಬಳಲಿದ್ದಾರೆ. ಅವರಿಗೆ ಸ್ವಲ್ಪ ವಿಶ್ರಾಂತಿ ನೀಡೋಣವೆಂದು ಈ ಪಂದ್ಯದಲ್ಲಿ ಅವರನ್ನು ಕಣಕ್ಕಿಳಿಸುತ್ತಿಲ್ಲ’ ಎಂದು ಕೊಹ್ಲಿ ಹೇಳಿದ್ದರು. ಆದರೆ ನಿರ್ಣಾಯಕ ಪಂದ್ಯದಲ್ಲಿ ಅನುಭವಿ ಮತ್ತು ಹೊಡೆಬಡಿಯ ಆಟಗಾರನನ್ನು ಕಣಕ್ಕಿಳಿಸದೇ ಇದ್ದಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments