Webdunia - Bharat's app for daily news and videos

Install App

ಗಾಯವಾಗಿದ್ದರೂ ಶಿಖರ್ ಧವನ್ ತಂಡದೊಂದಿಗೇ ಯಾಕಿದ್ದಾರೆ? ಬಹಿರಂಗಪಡಿಸಿದ ಕೊಹ್ಲಿ

Webdunia
ಶನಿವಾರ, 15 ಜೂನ್ 2019 (09:40 IST)
ಲಂಡನ್: ಆಸ್ಟ್ರೇಲಿಯಾ ವಿರುದ್ಧ ವಿಶ್ವಕಪ್ ಪಂದ್ಯದ ವೇಳೆ ಹೆಬ್ಬರಳಿಗೆ ಗಾಯ ಮಾಡಿಕೊಂಡು ಕ್ರಿಕೆಟ್ ನಿಂದ ಮೂರು ವಾರಗಳ ವಿಶ್ರಾಂತಿ ಪಡೆಯಲು ಸೂಚಿಸಿದ್ದರೂ ಟೀಂ ಇಂಡಿಯಾ ಆರಂಭಿಕ ಶಿಖರ್ ಧವನ್ ಇನ್ನೂ ತಂಡದೊಂದಿಗೇ ಯಾಕಿದ್ದಾರೆ? ಈ ಪ್ರಶ್ನೆಗೆ ನಾಯಕ ಕೊಹ್ಲಿ ಉತ್ತರಿಸಿದ್ದಾರೆ.


ಧವನ್ ರನ್ನು ಇನ್ನೂ ತಂಡದಲ್ಲಿಯೇ ಉಳಿಸಿಕೊಂಡಿರುವುದಕ್ಕೆ ಕೆಲವರು ಟೀಕೆ ಮಾಡುತ್ತಿದ್ದಾರೆ. ಈ ಹಿನ್ನಲೆಯಲ್ಲಿ ಆ ಬಗ್ಗೆ ಇದ್ದ ಅನುಮಾನಗಳಿಗೆ ಕೊಹ್ಲಿ ಉತ್ತರ ನೀಡಿದ್ದಾರೆ.

‘ಧವನ್ ಗೆ ಆಡಬೇಕು ಎಂಬ ಆಸೆ ತುಂಬಾ ಇದೆ. ಬಹುಶಃ ಅವರ ಈ ಹತಾಶೆ, ಅಭಿಲಾಷೆಯಿಂದ ಅವರು ಬೇಗನೇ ಗುಣಮುಖರಾಗಬಹುದು. ಇದರಿಂದ ಅವರು ಸೆಮಿಫೈನಲ್ ಹಂತದ ವೇಳೆಗೆ ಆಡಲು ಸಮರ್ಥರಾಗಬಹುದು. ಅದಕ್ಕಾಗಿಯೇ ಅವರನ್ನು ಇನ್ನೂ ತಂಡದಲ್ಲಿಯೇ ಉಳಿಸಿಕೊಂಡಿದ್ದೇವೆ’ ಎಂದು ಕೊಹ್ಲಿ ಸ್ಪಷ್ಟನೆ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IPL 2025 RCB: ಮೊದಲು ಕಪ್ ಗೆಲ್ತಾ ಇರಲಿಲ್ಲ, ಈಗ ಚಿನ್ನಸ್ವಾಮಿಯಲ್ಲೇ ಗೆಲ್ತಾ ಇಲ್ಲ

IPL 2025: ಎಲ್ಲಾ ಚೆನ್ನಾಗಿತ್ತು, ಕೊಹ್ಲಿ ಒಂದು ಸಲಹೆ ಕೊಟ್ಟಿದ್ದೇ ಕೊಟ್ಟಿದ್ದು, ಎಡವಟ್ಟಾಯ್ತು: ವಿಡಿಯೋ

IPL 2025: ಚಿನ್ನಸ್ವಾಮಿಯಲ್ಲಿ ಕಿಂಗ್ಸ್‌ ದರ್ಬಾರ್‌: ತವರಿನಲ್ಲಿ ಆರ್‌ಸಿಬಿಗೆ ಹ್ಯಾಟ್ರಿಕ್‌ ಸೋಲಿನ ಮುಖಭಂಗ

ಬಿಡುವು ನೀಡಿದ ಮಳೆರಾಯ, RCB vs PBKS ಪಂದ್ಯಾಟ ಶುರು

IPL 2025: ಆರ್‌ಸಿಬಿ ಅಭಿಮಾನಿಗಳಿಗೆ ಟೆನ್ಷನ್ ಮೇಲೆ ಟೆನ್ಷನ್‌, ಇನ್ನೂ ಶುರುವಾಗದ ಪಂದ್ಯಾಟ

ಮುಂದಿನ ಸುದ್ದಿ
Show comments